ಕಾರವಾರ :ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪದ ಅಡಿಯಲ್ಲಿ ಕಾರವಾರ ಸಿಪಿಐ ದೌರ್ಜನ್ಯ ಎಸಗಿರುವ ಬಗ್ಗೆ ವಾಟಾಳ್ ಪಕ್ಷ ಜಿಲ್ಲಾಧ್ಯಕ್ಷ ರಾಘು ನಾಯ್ಕ ಆರೋಪಿಸಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಅ. 13ರಂದು ನಗರದ ಮಾಲಾದೇವಿ ಮೈದಾನದ ಬಳಿ ಬೈಕ್ ಕಟ್ಟು ನಿಂತಿದ್ದ ಸಂದರ್ಭದಲ್ಲಿ ನಗರಸಭೆ ಸದಸ್ಯ ತನ್ನ ಬಳಿ ಬಂದು ಕ್ಷುಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾರೆ. ಆದರೆ ತಾವು ಅವರ ಮೇಲೆ ಹಲ್ಲೆ ನಡೆಸಿಲ್ಲ. ತಮ್ಮಷ್ಟಕ್ಕೆ ನೆಲಕ್ಕೂರುಳಿ ಬಿದ್ದು … [Read more...] about ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪ