• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಗರಸಭೆ

ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ

August 3, 2017 by Sachin Hegde Leave a Comment

ಕಾರವಾರ: ಕಾರವಾರ ನಗರಸಭೆ ಸರಹದ್ದಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. 1 ರಿಂದ 15ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಸುರೇಶ ಮೋಬೈಲ್ ಸಂಖ್ಯೆ 8892845317 ಹಾಗೂ ಉದಯ ಗುನಗಿ ಮೋಬೈಲ್ ಸಂಖ್ಯೆ 9945207945, 16 ರಿಂದ 31ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಪ್ರಮೋದ ನಾಯ್ಕ ಮೋಬೈಲ್ ಸಂಖ್ಯೆ 9591424737 ಮತ್ತು ಮಂಜು ಮೋಬೈಲ್ ಸಂಖ್ಯೆ 9901998344ಗೆ … [Read more...] about ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ

ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

July 12, 2017 by Sachin Hegde Leave a Comment

ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

ರಸ್ತೆಗಳಿಗೆ ನುಗ್ಗಿದ ನೀರು

June 12, 2017 by Sachin Hegde Leave a Comment

ಕಾರವಾರ:ಮೂರು ದಿನಗಳಿಂದು ಸುರಿಯುತ್ತಿರುವ ಮಳೆಯಿಂದಾಗಿ ನಗರ ಜಲಾವೃಥಗೊಂಡಿದೆ. ಇದರಿಂದ ಜನರು ಪರದಾಟ ನಡೆಸಬೇಕಾಗಿದೆ. ಪದ್ಮನಾಭನಗರ, ಕೆಚ್‍ಬಿ ಕಾಲೋನಿ, ಹಬ್ಬುವಾಡ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ಹರಿದು ಹೋಗದೆ ಮನೆಗಳ ಮುಂದೆ, ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು. ಇಲ್ಲಿನ ಕೆಲ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಈ ನೀರು ನುಗ್ಗುವ ಆತಂಕ ಎದುರಾಗಿತ್ತು. ಜನರು ಕೂಡ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಪದ್ಮನಾಭನಗರದಲ್ಲಿ ನೀರು … [Read more...] about ರಸ್ತೆಗಳಿಗೆ ನುಗ್ಗಿದ ನೀರು

ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್‍ಗೆ ಹಸ್ತಾಂತರ

May 30, 2017 by Sachin Hegde Leave a Comment

ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್‍ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್‍ಗೆ ಹಸ್ತಾಂತರ

ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

May 10, 2017 by Sachin Hegde Leave a Comment

ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar