ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ
ನಗರಸಭೆ
ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು