ಕಾರವಾರ: ನಗರ ವ್ಯಾಪ್ತಿಯಲ್ಲಿದ್ದರೂ ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ಹೀಗಾಗಿ ಅಲ್ಲಿನ ಜನ ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದಲ್ಲಿ ಈ ಗುಡ್ಡಳ್ಳಿ ಎಂಬ ಊರು ಇದೆ. ಪ್ರಾರಂಭದಲ್ಲಿ ಗ್ರಾಪಂ ಆಡಳಿತಲ್ಲಿದ್ದ ಈ ಹಳ್ಳಿಯನ್ನು ಕಳೆದ 10 ವರ್ಷಗಳ ಹಿಂದೆ ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಯಾವುದೇ ಆಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. … [Read more...] about ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ
ನಗರ ವ್ಯಾಪ್ತಿ
ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಕಾರವಾರ:ಬೈತಖೋಲ್ ನಗರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತಿದ್ದು, ಈ ಬಗ್ಗೆ ಪೊಲೀಸರಿಗೆ ಗೊತ್ತಿದ್ದರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿದರು. ಕಳೆದ ಕೆಲ ವರ್ಷಗಳಿಂದ ಬೈತಖೋಲ ನಗರಸಭಾ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಹಾಗೂ ಗಾಂಜಾ ದಂಧೆ ನಡೆಸಲಾಗುತ್ತಿದೆ. ಮನೆಗಳಲ್ಲಿಯೇ ಮದ್ಯ ಮಾರಾಟದ ಅಡ್ಡವಾಗಿಸಿಕೊಳ್ಳಲಾಗಿದೆ. ಇಂತಹ … [Read more...] about ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ರಸ್ತೆ ನಿರ್ಮಿಸುವಂತೆ ಆಗ್ರಹ
ಕಾರವಾರ:ನಗರ ವ್ಯಾಪ್ತಿಯಲ್ಲಿರುವ ಕುಗ್ರಾಮ ಗುಡ್ಡೆಹಳ್ಳಿಗೆ ನಿರ್ಮಾಣ ಮಾಡಿರುವ ರಸ್ತೆಯು ಹದಗೆಟ್ಟಿದ್ದು ಕೂಡಲೇ ಈ ರಸ್ತೆಯನ್ನು ದುರಸ್ಥಿಗೊಳಿಸಬೇಕು ಎಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ನಗರ ಸಭೆ ಕಾರ್ಯಾಲಯಕ್ಕೆ ಆಮಿಸಿದ ಗುಡ್ಡೆಹಳ್ಳಿಯ ನಿವಾಸಿಗಳು ಪೌರಾಯುಕ್ತರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಗುಡ್ಡೆಹಳ್ಳಿಯು ರಸ್ತೆ ಸಂಪರ್ಕವಿಲ್ಲದೇ ಸುಮಾರು 7 ಕಿ.ಮೀ. ನಡೆದೇ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಇಲ್ಲಿನ ಜನರು ತಮ್ಮ … [Read more...] about ರಸ್ತೆ ನಿರ್ಮಿಸುವಂತೆ ಆಗ್ರಹ