• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಗರ

ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ

May 11, 2017 by Sachin Hegde Leave a Comment

ದಾಂಡೇಲಿ :ಈ ವರ್ಷ ಜರುಗಿದೆ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ನಗರದ ವಿವಿದ ಪಿ.ಯು.ಸಿ ಕಾಲೇಜುಗಳ ಪಲಿತಾಂಶ ಈ ರೀತಿಯಾಗಿದೆ. ¨ಂಗೂರನಗರ ಪದವಿಪೂರ್ವ ಕಾಲೇಜು : ವಿಜ್ಞಾನ ವಿಭಾಗ : ಪ್ರಥಮ ಸ್ಥಾನ ತಾನಿಯಾ ಎನ್. ನಾಗೇಕರ್, ಶೇ.95.50(573), ದ್ವಿತೀಯ ಸ್ಥಾನ ಪೂರ್ವಾ ಶ್ರೀಧರ್ ನಾಯ್ಕ,ಶೇ95.33(572), ತೃತೀಯ ಸ್ಥಾನ ಪೂಜಾ ಸುರೇಶ ಹೆಬ್ಬಾರ ಶೇ.94.83(569), ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತವರು ಒಟ್ಟು ವಿದ್ಯಾರ್ಥಿಗಳು 194, ಪಾಸಾದವರು 141, ಶೇ. … [Read more...] about ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ

ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ

May 9, 2017 by Sachin Hegde Leave a Comment

ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ

ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

May 8, 2017 by Sachin Hegde Leave a Comment

ಸಮುದಾಯ ಅಭಿವೃದ್ಧಿ ಯೋಜನೆ ಆರ್.ಎನ್.ಎಸ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ವತಿಯಿಂದ ಭಟ್ಕಳ ಹನುಮಾನ ನಗರದಲ್ಲಿ ನಡೆದ ಉಚಿತ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ 23 ಅಭ್ಯರ್ಥಿಗಳಿಗೆ ಉಪಪ್ರಾಚಾರ್ಯರು ಹಾಗೂ ಸಂಯೋಜನಾಧಿಕಾರಿಯರಾದ ಕೆ.ಮರಿಸ್ವಾಮಿ ಯವರು ಮತ್ತು ಮುಖ್ಯ ಅತಿಥಿಗಳಾಫಿû ಆಗಮಿಸಿದ ಉದ್ಯಮಿ ಗೊವಿಂದ ನಾಯ್ಕರವರು ಯಶಸ್ವಿಯಾಗಿ ಮುಗಿಸುದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ತರಬೇತಿ ಶಿಕ್ಷಕಿ ಯಮುನಾ … [Read more...] about ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ

May 5, 2017 by Sachin Hegde Leave a Comment

ಕಾರವಾರ:ನಗರದ ಜೆಎಂಎಫ್‍ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ

ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ

May 5, 2017 by Sachin Hegde Leave a Comment

ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar