ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ
ನಡಿಗೆ
ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ
ಹೊನ್ನಾವರ.ತಾಲೂಕಿನ ಅರೇಅಂಗಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿಗಾರ, ಕವಲಕ್ಕಿ ಇವರ ಆಶ್ರಯದಲ್ಲಿ ಸಿರಿ ಬಿ. ಎಸ್. ಡಬ್ಲ್ಯು. ಕಾಲೇಜು ಅರೇಅಂಗಡಿ, ಹೊನ್ನಾವರ ಇವರು ನಡೆಸಿರುವ -ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ- ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮುಖ್ಯ ಅತಿಥಿಗಳಾಗಿ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಸಿರಿ ಬಿ. ಎಸ್. ಡಬ್ಲ್ಯು. ವಿದ್ಯಾರ್ಥಿಗಳ … [Read more...] about ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ