ಹೊನ್ನಾವರ : ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರು. ಮಳೆಗಾಲದಲ್ಲಿ ಇವುಗಳ ಸಂಖ್ಯೆ ಹೆಚ್ಚಾಗುತ್ತದೆ. ಹೊನ್ನಾವರ ತಾಲ್ಲೂಕಿನ ‘ಬಂಗಾರ ಕುಸುಮ’ ಜಲಪಾತ ಗೇರುಸೊಪ್ಪಾ ಬಂಗಾರ ಮಕ್ಕಿಯಿಂದ 3 ಕಿ.ಮೀ. ದೂರ ಇರುವ ಮಲೆಮನೆ ಘಟ್ಟದಲ್ಲಿ ಇದೆ. ಕಾನನ ಮಧ್ಯೆ ಇರುವ ಈ ಜಲಪಾತ ಮಳೆಯಿಂದ ಚೆಲುವು ಹೆಚ್ಚಿಸಿಕೊಂಡಿದೆ. ಹಲವಾರು ವರ್ಷಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದ ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿಗಳೇ ಇದಕ್ಕೆ ನಾಮಕರಣ ಮಾಡಿದ್ದಾರೆ. ಪರಿಸರ ಹೋರಾಟಗಾರ್ತಿ ದಿವಂಗತ ಕುಸುಮಾ … [Read more...] about ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
ನಡುವೆ
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್ಆರ್ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರ :ಇಲ್ಲಿನ ಕೆಳಗಿನೂರು ಸೆಬಸ್ಟಿಯನ್ ಚರ್ಚ್ ಬಳಿ ಚಲಿಸುತ್ತಿದ್ದ ಬೈಕ್ಗೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗಿನೂರಿನ ರಮೇಶ ರಾಮಚಂದ್ರ ನಾಯ್ಕ (32) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಟ್ಯಾಂಕರ್ ಚಾಲಕ ಕೇರಳದ ಚಿನ್ನನ್ ಪರಿಯನ್ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. … [Read more...] about ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು
ಕಾರವಾರ:ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಬಿಣಗಾ ಬಳಿ ಶನಿವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಐಎನ್ಎಸ್ ಕದಂಬದ ಉದ್ಯೋಗಿಯಾಗಿದ್ದ ದೀಪಕ್ ದುಬೇ (27) ಮೃತಪಟ್ಟ ವ್ಯಕ್ತಿ. ಕಾರವಾರದ ಕಡೆ ಬೈಕಿನಲ್ಲಿ ಆಗಮಿಸುತ್ತಿದ್ದಾಗ, ಎದುರಿನಿಂದ ಬಂದ ವಾಸ್ಕೋ- ಹೊನ್ನಾವರ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು … [Read more...] about ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು