ಭಟ್ಕಳ: ತಾಲೂಕಿನ ಸಾಗರ ರಸ್ತೆಯ ಕೋಣಾರ ಗುಡ್ಡದ ನಿರ್ಜನ ಪ್ರದೇಶದಲ್ಲಿ 2012ರಲ್ಲಿ ನಡೆದಿದ್ದ ಕಲ್ಪನಾ ಮಹಾಲೆ ಕೊಲೆ ಪ್ರಕರಣ ಸಂಬAಧ ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದ ತೀರ್ಪನ್ನು ಧಾರವಾಡ ಹೈಕೋರ್ಟ್ ಎತ್ತಿಹಿಡಿದಿದೆ.2012ರ ನವೆಂಬರ್ 4ರಂದು ಕಲ್ಪನಾ ಮಹಾಲೆ ಎನ್ನುವ ಮಹಿಳೆಯ ಕೊಲೆ ನಡೆದಿತ್ತು. ಪ್ರಕರಣದಲ್ಲಿ ತಾಲೂಕಿನ ಮುಂಡಳ್ಳಿಯ ಸದಾಶಿವ ನಾಯ್ಕ ಹಾಗೂ ನಾಗರಾಜ ನಾಯ್ಕ ಎನ್ನುವವರನ್ನ ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ … [Read more...] about ಕಲ್ಪನಾ ಮಹಾಲೆ ಕೊಲೆ ಪ್ರಕರಣಜಿಲ್ಲಾ ನ್ಯಾಯಾಲಯದ ತೀರ್ಪು ಎತ್ತಿಹಿಡಿದ ಹೈಕೋರ್ಟ್