ಹಳಿಯಾಳ:-ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ … [Read more...] about ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ
ನಡೆದು
ಅನಂತಕುಮಾರ ಹೆಗಡೆ ನಡೆದು ಬಂದ ದಾರಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಳ್ವಿಕೆ ನಡೆಸಿದ್ದಾರೆ. ದಿನಕರ ದೇಸಾಯಿ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಜೋಕಿಂ ಆಳ್ವ, ದೇವರಾಯ ನಾಯ್ಕ, ಮಾರ್ಗರೇಟ್ ಆಳ್ವ ಮೊದಲಾದವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅನೇಕ ರಾಜಕೀಯ ಮುತ್ಸದ್ದಿಗಳು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಯಾರಿಗೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಂಸತ್ ಪ್ರವೇಶಿಸಿ ಕೆನರಾ … [Read more...] about ಅನಂತಕುಮಾರ ಹೆಗಡೆ ನಡೆದು ಬಂದ ದಾರಿ
ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು
ಭಟ್ಕಳ:ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ಈ ಹಿಂದೆ ಕಿ.ಮಿ. ಗಟ್ಟಲೆ ನಡೆದುಕೊಂಡೇ ಹೋಗಬೇಕಾಗಿದ್ದು, ಮಳೆಗಾಲದಲ್ಲಿ ನದಿಯನ್ನು ದಾಟಿ ಬರುವುದು ದುಸ್ತರವಾಗಿದ್ದನ್ನು ಅರಿತು ಕಿತ್ರೆಯ ಕೊರಕೋಡು, ಮಸಿಕೊಳಪೆ ಮುಂತಾದ ಕುಗ್ರಾಮಗಳಿಗೆ ತೆರಳಲು ಸೇತುವೆ ನಿರ್ಮಿಸಿ ಕೊಡಲಾಗಿದೆ. ಈ ಭಾಗದಲ್ಲಿ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ … [Read more...] about ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು