ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ನಡೆದ
ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
ಹಳಿಯಾಳ :-ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ ಸಬ್ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಯುವ ಕುಸ್ತಿ ಪಟು ಮಂಜುನಾಥ ನಾಗೇಂದ್ರ ಗೌಡಪ್ಪನ್ನವರ ಮುಂದೆ ನಡೆಯಲಿರುವ ಏಷಿಯನ್ ಮತ್ತು ವಿಶ್ವ ಕುಸ್ತಿ, ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ ಆಗಿದ್ದಾನೆ. ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ಗೌಡಪ್ಪನ್ನವರ ಪ್ರಸ್ತುತ ಬೆಳಗಾವಿಯ ಕ್ರೀಡಾಶಾಲೆಯಲ್ಲಿ ಹಿರಿಯ ಕುಸ್ತಿ … [Read more...] about ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ
ಹಳಿಯಾಳ: ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ವಿದ್ಯಾರ್ಥಿಗಳು ಕಳೆದ ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ.ವಿ.ಕಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಂಪ್ಯೂಟರ್ ಸ್ಪೆನ್ಸ ವಿಭಾಗ :- ಶ್ರೀಕರ ಕಾನೇಟ್ಕರ (9.67), ಪ್ರಿಯಾಂಕಾ ಕಾಮತ್ (9.5) … [Read more...] about ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ
ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ
ಹಳಿಯಾಳ: ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ (ಉತ್ಕರ್ಷ)ರವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು ಮತ್ತು ಹಳಿಯಾಳ ತಾಲೂಕಾ ಘಟಕದಿಂದ ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ ಬಹುಮಾನ. ರೂ1.50 ಲಕ್ಷ ರೂ. ನಗದು ಮತ್ತು ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಶೀವಾಜಿ … [Read more...] about ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ
ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ
ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳ ಉತ್ಸವ 2017 ನಿಮಿತ್ತ ಪಟ್ಟಣದಲ್ಲಿ ನೂತನ ಹಾಗೂ ವಿಶಿಷ್ಠವಾಗಿ ಮನೆ ಮನೆ ರಂಗೋಲಿ ಸ್ಪರ್ದೆ ಶನಿವಾರ ಬೆಳಿಗ್ಗೆ ನಡೆಯಿತು ಸಚಿವ ಆರ್.ವಿ.ದೇಶಪಾಂಡೆ ಪತ್ನಿ ರಾಧಾಬಾಯಿ ಅವರೊಂದಿಗೆ ಮನೆ ಮನೆಗಳಿಗೆ ತೆರಳಿ ರಂಗೋಲಿಗಳನ್ನು ವಿಕ್ಷಿಸಿ ಸಾರ್ವಜನೀಕರ ಸ್ಪರ್ದಾಮನೋಭಾವನೆಯನ್ನು ಶ್ಲಾಘೀಸಿದರು. ಶನಿವಾರ ಪಟ್ಟಣದ ಬಹುತೇಕ ಎಲ್ಲಾ ಬಡಾವಣೆಗಳು ವಿಧ ವಿಧದ ರಂಗೋಲಿಗಳಿಂದ ಆಕರ್ಷಕವಾಗಿ ಕಾಣುತ್ತಿದ್ದವು ಇದಕ್ಕೆ ಕಾರಣ ಕರಾವಳಿ ಉತ್ಸವದ … [Read more...] about ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ