ಕಾರವಾರ: ಕದ್ರಾ ಗ್ರಾಮದ ಶಕ್ತಿ ದೇವತೆ ಮಹಾಮಾಯಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಕಾರವಾರ ತಾಲೂಕಿನ ಪ್ರಥಮ ಜಾತ್ರೆಯೆಂದೇ ಹೇಳಲಾಗುವ ಕದ್ರಾ ಶ್ರೀ ಮಹಾಮಾಯಾ ದೇವಿಯ ಜಾತ್ರೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದೂರದ ಊರುಗಳಿಂದ ಆಗಮಿಸಿದ ಭಕ್ತರು ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದರು. ಕದ್ರಾ ಶಿಂಗೇವಾಡಿಯ ದೇವಸ್ಥಾನದಿಂದ ಕದ್ರಾ ಮಾರುಕಟ್ಟೆಯಲ್ಲಿರುವ ಗದ್ದುಗೆಯಲ್ಲಿ ಶ್ರೀದೇವಿಯ ಮೂರ್ತಿಯನ್ನು … [Read more...] about ವಿಜ್ರಂಭಣೆ ಯಿಂದ ನಡೆದ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ
ನಡೆದ
ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ
ಕಾರವಾರ: ಕ್ರೀಡಾ ಚಟುವಟಿಕೆಯು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಒತ್ತಡ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ಎಸ್.ನಾಯ್ಕ ಅಭಿಪ್ರಾಯ ಪಟ್ಟರು. ನಗರದ ಮಾಲಾದೇವಿ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು … [Read more...] about ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ
ದಿವೇಕರ್ ಕಾಲೇಜಿನಲ್ಲಿ ನಡೆದ ಶಾರದಾ ಪೂಜೆ
ಕಾರವಾರ:ಕೆನರಾ ವೆಲ್ಫೆರ್ ಟ್ರಸ್ಟ್ನ ದಿನಕರ ಕಲಾನಿಕೇತನ ಸಂಗೀತ ವಿದ್ಯಾಲಯದಲ್ಲಿ ಈಚೆಗೆ ಶಾರದಾ ಪೂಜೆ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು. ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಶ್ಲೋಕ, ಭಜನೆಗಳ ತತ್ಸಂಗ ಕಾರ್ಯಕ್ರಮ ಅಚ್ಚುಕಟ್ಟಾಗಿ ಮೂಡಿಬಂತು. ಸಂವಾದಿನಿಯಲ್ಲಿ ಸಂಗೀತ ಶಿಕ್ಷಕ ಮಾರುತಿ ನಾಯ್ಕ ಹಾಗೂ ತಬಲಾ ಶಿಕ್ಷಕ ಗಣಪತಿ ಹೆಗಡೆ ತಬಲಾದಲ್ಲಿ ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದಿವೇಕರ ಕಾಲೇಜಿನ ಪ್ರಾಚಾರ್ಯ ಬಿ.ಎಚ್.ನಾಯಕ … [Read more...] about ದಿವೇಕರ್ ಕಾಲೇಜಿನಲ್ಲಿ ನಡೆದ ಶಾರದಾ ಪೂಜೆ
ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ದ ತುಂಬೊಳ್ಳಿಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅನಂತ ಲೋಪಿ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ದೇವರಿಗೆ ಮದ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಿತು. ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದರು. … [Read more...] about ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ