ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ
ನಡೆಯಿತು
ನವರಾತ್ರಿ ಸಂಭ್ರಮ ಹೊನ್ನಾವರ ತಾಲೂಕಿನ ನೀಲಗೊಡ ಯಕ್ಷ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ರೀತಿಯಿಂದ ನಡೆಯಿತು ಅಮವಾಸ್ಯೆ ಪೂಜೆ
ಹೊನ್ನಾವರ: ತಾಲೂಕಿನ ಪ್ರಶಿದ್ದ ಜಾಗೃತ ಕ್ಷೇತ್ರಗಳಲ್ಲೊಂದಾದ ಬಳಕೂರಿನ ಶ್ರೀ ಯಕ್ಷಿ ಕ್ಷೇತ್ರ ನಿಲಗೋಡಿನಲ್ಲಿ ಅಮವಾಸ್ಯೆಯ ಪ್ರಯುಕ್ತ ಮಂಗಳವಾರ ತಿರ್ಥಸ್ನಾನ ಹಾಗೂ ದೇವಿಗೆ ವಿಷೇಶ ಪೂಜೆ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿದವು. ಅಮವಾಸ್ಯೆಯಂದು ದೇವಿಗೆ ವಿಷೇಶ ಅಲಂಕಾರ,ಅಭಿಷೇಕ,ಅರ್ಚನೆ ನೆರವೆರಿತು. ಭಕ್ತರು ಶ್ರೀ ಸನ್ನಿದಿಗೆ ಆಗಮಿಸಿ ದೇವಿಯ ದರ್ಶನ ಪಡೆದು ವಿವಿಧ ಸೇವೆ ಸಲ್ಲಿಸಿದರು. ಯಕ್ಷಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿಯವರಿಂದ ತಿರ್ಥ ಪ್ರೊಕ್ಷಣೆ … [Read more...] about ನವರಾತ್ರಿ ಸಂಭ್ರಮ ಹೊನ್ನಾವರ ತಾಲೂಕಿನ ನೀಲಗೊಡ ಯಕ್ಷ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ರೀತಿಯಿಂದ ನಡೆಯಿತು ಅಮವಾಸ್ಯೆ ಪೂಜೆ
ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ
ಮಾರುತಿ ವಸತಿ ವಿದ್ಯಾಲಯ ಬಂಗಾರಮಕ್ಕಿ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಯಿತು. ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ. ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಹಾಯಕಾರಿಯಾಗುತ್ತದೆ. ನಮ್ಮ ಈ ಸುಂದರವಾದ … [Read more...] about ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು