ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ