ಹೊನ್ನಾವರ ಜೂ. 26 : ದೈಹಿಕ ಅಸಹಾಕರವನ್ನು ಮೆಟ್ಟಿ ನಿಂತು ಬೌದ್ಧಿಕ ಸಾಮಥ್ರ್ಯದಲ್ಲಿ ಮೆಟ್ಟಿಲೇರುತ್ತ ಚೆಸ್ ಪಟುವಾಗಿ ಬೆಳೆದ ಸಮರ್ಥ ಜಗದೀಶ ರಾವ್ ಅಮೇರಿಕಾ ಹಾಗೂ ಸ್ಲೋವಾಕಿಯಾದಲ್ಲಿ ನಡೆಯುವ 2ನೇ ವಿಶ್ವಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು ತಂದೆ ಜಗದೀಶ ರಾವ್ ಮಗನನ್ನು ಕರೆದೊಯ್ದಿದ್ದಾರೆ. ದಿ. 28ರಿಂದ ಜುಲೈ 6ರವರೆಗೆ ಸ್ಲೋವಾಕಿಯಾದಲ್ಲಿ ನಡೆಯುವ ಐಪಿಸಿಎ ವಿಶ್ವಮಟ್ಟದ ಚದುರಂಗ ಸ್ಪರ್ಧೆ ಹಾಗೂ ದಿ. 9-7-2019ರಿಂದ 14-7-2019ರವರೆಗೆ ಅಮೇರಿಕಾದ … [Read more...] about ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ
ನಡೆಯುವ
ಕರಾವಳಿ ಉತ್ಸವದ ಪೋಸ್ಟರ್ ಬಿಡುಗಡೆ
ಕಾರವಾರ: ಡಿಸೆಂಬರ್ 8, 9, ಮತ್ತು 10 ರಂದು ನಡೆಯುವ ಕರಾವಳಿ ಉತ್ಸವದ ಪೋಸ್ಟರ್ನ್ನು ಶಾಸಕ ಸತೀಶ್ ಸೈಲ್ ಭಾನುವಾರ ಬಿಡುಗಡೆ ಮಾಡಿದರು. ಕರಾವಳಿ ಉತ್ಸವದ ಕಾರ್ಯಕ್ರಮಗಳ ವಿವರ ಇಂತಿದೆ.* ಡಿಸೆಂಬರ್ 8 ಮಧ್ಯಾಹ್ನ 2.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಗಂಗಾವತಿ ಪ್ರಾಣೇಶ್ ಹಾಗೂ ತಂಡದವರಿಂದ ನಗೆ ಹಬ್ಬ, 3ಕ್ಕೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಬೀಚ್ ವಾಲಿಬಾಲ್, ಮಯೂರವರ್ಮ ವೇದಿಕೆಯಲ್ಲಿ ಸಂಜೆ ಶಾಲ್ಮಲಿ ಕೋಲ್ಗಡೆಯವರಿಂದ ಸಂಗೀತ ಸಂಜೆ.* ಡಿಸೆಂಬರ್ … [Read more...] about ಕರಾವಳಿ ಉತ್ಸವದ ಪೋಸ್ಟರ್ ಬಿಡುಗಡೆ
ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಸ್ಥಾಪನೆ
"ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ' ಹೊನ್ನಾವರ:'ಮೆಡಿಕಲ್,ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಕೋರ್ಸಗಳಿಗೆ ಪ್ರವೇಶ ಪರೀಕ್ಷೆ ಹಾಗೂ ಬ್ಯಾಂಕಿಂಗ್,ರೇಲ್ವೆ ಮೊದಲಾದ ಉದ್ಯೋಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತ ಹಾಗೂ ಗುಣಮಟ್ಟದ ತರಬೇತಿ ನೀಡುವ ನಿಟ್ಟಿನಲ್ಲಿ ಇಲ್ಲಿಯ ಪ್ರತಿಷ್ಠಿತ ಎಂ.ಪಿ.ಇ. ಸೊಸೈಟಿಯ ವತಿಯಿಂದ "ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್' ಎಂಬ ಸಂಸ್ಥೆಯನ್ನು … [Read more...] about ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಸ್ಥಾಪನೆ
ಚದುರಂಗ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರವಾರ:ಅಂಕೋಲಾದ ಸತ್ಯಾಗ್ರಹ ಸ್ಮಾರಕ ವಿದ್ಯಾಲಯ ಶೆಟಗೇರಿಯಲ್ಲಿ ನಡೆದ ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಸೇಂಟ್ ಜೋಸೆಫ್ಸ್ (ಅನುದಾನಿತ) ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸುಪ್ರಿತ್ ಪ್ರವೀರ ನಾಯಕ ಹದಿನಾಲ್ಕು ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಅಕ್ಟೋಬರ್ 10 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಇವರು … [Read more...] about ಚದುರಂಗ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ