ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ನಡೆಸಿ
ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಹಳಿಯಾಳ : ಹಳಿಯಾಳ ಪಟ್ಟಣದ ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ ಕೆಎಚ್ ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ ದರೊಡೆ. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಕಾರವಾರ:ಕಾಮಗಾರಿ ಪಡೆದು ಮೂರ್ನಾಲ್ಕು ವರ್ಷಗಳಿಂದ ಕೆಲಸ ನಡೆಸದೆ ಬಾಕಿ ಉಳಿಸಿಕೊಂಡಿರುವ ಗುತ್ತೆಗಾದರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿ ಮತ್ತೆ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ … [Read more...] about ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ