ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ನಡೆಸಿದ
ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಅಗಷ್ಟ್ 15ರಂದು ಕುಡಿದ ಅಮಲಿನಲ್ಲಿ ಧ್ವಜಾರೋಣ ನೆರವೇರಿಸಿದ್ದ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಮಾದೇಗೌಡನನ್ನು ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ. ಧ್ವಜಾರೋಣದ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಪ್ರಭಾರ ಪ್ರಾಂಶುಪಾಲ ಅಸಂಬದ್ಧವಾಗಿ ವರ್ತಿಸಿದ ವೀಡಿಯೋ ಬಹಿರಂಗವಾಗಿತ್ತು. ಈ ಬಗ್ಗೆ ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ರಾಮಮದೇಗೌಡನಿಗೆ ನೋಟಿಸು ಜಾರಿ ಮಾಡಿದ್ದರು. ಈ … [Read more...] about ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು
ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ