• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನದಿ

ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ

July 1, 2017 by Gaju Gokarna Leave a Comment

ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ

ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ

June 13, 2017 by Sachin Hegde Leave a Comment

ಕಾರವಾರ:ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುವಂತೆ ಜಿಲ್ಲೆಯ ಆಯ್ದ ಗ್ರಾಮ ಲೆಕ್ಕಿಗರಿಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರದಲ್ಲಿ 80ಮಂದಿಗೆ ತರಬೇತಿ ನೀಡಲಾಗಿದೆ. ಶುಕ್ರವಾರ ಈ ಪ್ರಾಯೋಗಿಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಎರಡು ಬ್ಯಾಚ್‍ಗಳಲ್ಲಿ ಒಟ್ಟು 80ಮಂದಿಗೆ ತರಬೇತಿಯನ್ನು ನೀಡಲಾಗಿದೆ. ಈಜು, ಕಯಾಕ್ ಮತ್ತು … [Read more...] about ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ

ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್

May 28, 2017 by Sachin Hegde Leave a Comment

ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್‍ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್

ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು

May 23, 2017 by Sachin Hegde Leave a Comment

ಭಟ್ಕಳ:ಸರಕಾರ ನದಿ, ತೊರೆ, ಕೆರೆಗಳನ್ನು ಸ್ವಚ್ಚವಾಗಿಟ್ಟುಕೊಂಡು ಪರಿಸರವನ್ನು ಉಳಿಸುವಂತೆ ಸದಾ ಕಾಲ ಜಾಗೃತಗೊಳಿಸುತ್ತಿರುತ್ತದೆ. ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವುದು, ಸ್ವಚ್ಚತೆಯ ಕಾರ್ಯ ವ್ಯಾಪಕವಾಗಿ ಸರಕಾರದ ನೆರವಿನಿಂದ ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವುದು ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. ಇದೇ ಉತ್ತರ ಕನ್ನಡದ ನದಿಯೊಂದು ಒಳಚರಂಡಿ ನೀರಿನಿಂದಾಗಿ ಕಲುಷಿತಗೊಂಡು ರೋಗ ಹರಡುವ ಭೀತಿ ಇದ್ದರೂ ಸರಕಾರವಾಗಲೀ, ಸಂಘ … [Read more...] about ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು

ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ

May 18, 2017 by Sachin Hegde Leave a Comment

ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar