ಹೊನ್ನಾವರ: ಹೊಸಾಕುಳಿಯ ಜನ ನಮ್ಮ ಜೊತೆ ಅಧಿಕಾರ ಇದ್ದಾಗಲೂ ಅಧಿಕಾರ ಇಲ್ಲದಾಗಲೂ ಅಭಿಮಾನ ತೋರಿದ್ದಾರೆ. ಅವರ ಆಕಾಂಕ್ಷೆಗಳಿಗೆ ಖಂಡಿತ ಸ್ಪಂದಿಸುತ್ತೇನೆ. ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಹುದು. ಅದರಲ್ಲೂ ನನ್ನ ಕ್ಷೇತ್ರ ಇವತ್ತು ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ ಎಂದು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.ತಾಲೂಕಿನ ಹೊಸಾಕುಳಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನಡೆದ ಹೊಸಾಕುಳಿಯ ಹಳ್ಳಿಗೊಂದು ಘನತೆ ತಂದ … [Read more...] about ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ; ಶಾಸಕ ದಿನಕರ ಶೆಟ್ಟಿ