ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ನರೇಂದ್ರ ಮೋದಿ
ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ,ನರೇಂದ್ರ ಮೋದಿ ಅವರಿಗೆ ಮನವಿ
ಹಳಿಯಾಳ : ಅನೇಕ ವೈಶಿಷ್ಟ್ಯಗಳನ್ನು ಹೊಂದಿರುವ ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ಬೃಹತ್ ಮತ್ತು ಮಧ್ಯಮಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಮ್ಮ ಮನವಿ ಪತ್ರದಲ್ಲಿ ``ತಾವು ಈ ಹಿಂದೆ ಇದೇ ವಿಷಯ ಕುರಿತು ಈ ವರ್ಷದ ಜ.5ರಂದು ತಮಗೆ ಬರೆದ ಪತ್ರಕೆ ್ಕಇಡೀ ದಕ್ಷಿಣ ಭಾರತದಲ್ಲಿ ವ್ಯಾಪಕ ಜನಬೆಂಬಲ … [Read more...] about ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ,ನರೇಂದ್ರ ಮೋದಿ ಅವರಿಗೆ ಮನವಿ
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ