ಹಳಿಯಾಳ :-2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು ನೀಡಲಾಗಿದ್ದು ದರ ನಿಗದಿ ಮಾಡದಿದ್ದರೇ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಮೂಲಕ ಆಗ್ರಹಿಸಿರುವ ಕಬ್ಬು ಬೆಳೆಗಾರ ಸಂಘದವರು 2015 -16 ನೇ … [Read more...] about ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು
ನವೆಂಬರ್
21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ, ನವೆಂಬರ 22 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ
ಕಾರವಾರ: ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಎನ್ಪಿಸಿಎಲ್ ಕೈಗಾ ಸಹಯೋಗದಲ್ಲಿ ನಡೆಯಲಿದೆ. ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಈ ಅಣಕು ಪ್ರದರ್ಶನ ಈ ಬಾರಿ ಕೈಗಾ ಅಣುಸ್ಥಾವರದ ಸೆಕ್ಟರ್ ಎಂ. ವ್ಯಾಪ್ತಿಯಲ್ಲಿ ಬರುವ ಕುಚೇಗಾರ ಗ್ರಾಮದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾ ಅಣು ಸ್ಥಾವರದಲ್ಲಿ … [Read more...] about ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ