ಭಟ್ಕಳ: ಮುರುಡೇಶ್ವರ ಬಸ್ತಿ ಕಾಯ್ಕಿಣಿಯಲ್ಲಿರುವ ಪಾಶ್ರ್ವನಾಥಸ್ವಾಮಿ ದಿಗಂಬರ ಜೈನಬಸದಿಯ ಹಿಂಬದಿಯ ನಾಗರಕಟ್ಟೆಯಲ್ಲಿದ್ದ 3 ನಾಗರಕಲ್ಲು, 1 ನಾಗಯಕ್ಷೆಯ ಕಲ್ಲನ್ನು ಕಿಡಿಗೇಡಿಯೊಬ್ಬ ಸಾರಾಯಿ ಅಮಲಿನಲ್ಲಿ ಕಿತ್ತೆಸೆದಿರುವುದಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಮಾರುತಿ ಬಾಕಡ್ ಎಂದು ಶಂಕಿಸಲಾಗಿದ್ದು, ಆರೋಪಿಯು ಚಪ್ಪಲಿಯನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಪೊಲೀಸರು ಆರೋಪಿಗಾಗಿ … [Read more...] about ಮುರುಡೇಶ್ವರ ಬಸ್ತಿಯಲ್ಲಿ ನಾಗರಕಲ್ಲು ಕಿತ್ತ ಕಿಡಿಗೇಡಿ
ನಾಗರಕಲ್ಲು
ಇಂದಿನಿಂದ ಐದು ದಿನ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ ಆರಂಭ’ಕೋವಿಡ್ ಮಾರ್ಗಸೂಚಿಯಂತೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ’
ಭಟ್ಕಳ: ಕಳೆದ ಬಾರಿ ಜನಸಾಗರದ ನಡುವೆ ವಿಜೃಂಭನೆಯಿಂದ ನಡೆದಿದ್ದ ರಾಜ್ಯದಲ್ಲಿಯೇ ಸುಪ್ರಸಿದ್ದ ಶಕ್ತಿ ಸ್ಥಳವಾದ ಸೋಡಿಗದ್ದೆ ಶ್ರೀ ಮಹಾಸತಿ ದೇವರ ವರ್ಷದ ಜಾತ್ರೋತ್ಸವವೂ ಈ ಈ ವರ್ಷ ಕೋವಿಡ್ ಮಾರ್ಗಸೂಚಿಯಂತೆ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿದ್ದು, ಈಗಾಗಲೇ ಬರುವಂತಹ ಭಕ್ತರಿಗೆ ಎಲ್ಲಾ ವ್ಯವಸ್ಥೆ ಸಹಿತ ಧಾರ್ಮಿಕ ಕಾರ್ಯಕ್ರಮಕ್ಕೆ ತಯಾರಿಗಳು ನಡೆಯುತ್ತಿವೆ. ದಕ್ಷಿಣೋತ್ತರ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆಯಾಗಿರುವ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ … [Read more...] about ಇಂದಿನಿಂದ ಐದು ದಿನ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ ಆರಂಭ’ಕೋವಿಡ್ ಮಾರ್ಗಸೂಚಿಯಂತೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ’
ಸಂಭ್ರಮದಿಂದ ನಡೆದ ನಾಗರ ಪಂಚಮಿ
ಕಾರವಾರ:ಗುರುವಾರ ನಾಗರ ಪಂಚಮಿ ಹಬ್ಬವನ್ನು ಎಲ್ಲಡೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪ್ರಮುಖ ದೇವಸ್ಥಾನಗಳಲ್ಲಿ ನಾಗರಕಲ್ಲುಗಳಿಗೆ ಹಾಲೇರದು ವಿಶೇಷ ಪೂಜೆ ಸಲ್ಲಿಸಿದರು. ಕಾರವಾರದ ಸುಂಕೇರಿ ನಾಗನಾಥ ದೇವಸ್ಥಾನ, ನಗರದ ನಾಗಕಟ್ಟೆ, ಕಠಿಣಕೋಣ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಯೇ ಭಕ್ತರು ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು. ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀನಾಗನಾಥ ದೇವಸ್ಥಾನ, ಕಠಿಣಕೋಣ ದೇವಸ್ಥಾನಗಳಲ್ಲಿ ಸಾವಿರಾರು … [Read more...] about ಸಂಭ್ರಮದಿಂದ ನಡೆದ ನಾಗರ ಪಂಚಮಿ