ಬೆಂಗಳೂರು : ಅ.15: ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸಿದ್ದ ಆರೋಪದಡಿ ಪ್ರಾಧ್ಯಾಪಕರನ್ನು ವಿಧಾನಸೌಧ ಠಾಣಾ ಪೊಲೀಸರುಬಂಧಿಸಿದ್ದಾರೆ.ಮೈಸೂರಿನ ಖಾಸಗಿ ಕಾಲೇಜೊಂದರ ಪ್ರಾಧ್ಯಾಪಕ ಸುರೇಶ್ ಯಾನೆ ನಾಗರಾಜ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಪ್ರಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಂಚನೆಗೊಳಗಾದ ಯುವತಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆಕಂಪ್ಯೂಟರ್ ಸೆಂಟರ್ ಗೆ … [Read more...] about ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ