ಕುಮಟಾ:ತಾಲೂಕಾಮಟ್ಟದಿಂದಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದ ಮಿರ್ಜಾನಿನ ಜನತಾ ವಿದ್ಯಾಲಯದಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದಗಂಡು ಹಾಗೂ ಹೆಣ್ಣುಮಕ್ಕಳ ತಂಡಗಳಿಗೆ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಸಮವಸ್ತ್ರಗಳನ್ನು ವಿತರಿಸಿ, ಪ್ರೋತ್ಸಾಹಿಸಿ ಶುಭಹಾರೈಸಿದರು. ಅಂತೆಯೇ ಈ ಬಾರಿಯದಸರಾಕ್ರೀಡಾಕೂಟದಲ್ಲಿ ವಿಜೇತರಾಗಿಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದಬ್ಯಾಡ್ಮಿಂಟನ್ತಂಡಕ್ಕೂಸಹ ಸಮವಸ್ತ್ರಗಳನ್ನು ವಿತರಿಸಿ … [Read more...] about ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ
ನಾಗರಾಜ ನಾಯಕತೊರ್ಕೆ
ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ; ನಾಗರಾಜ ನಾಯಕತೊರ್ಕೆ
ಹೊನ್ನಾವರ;ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮಲ್ಲಿಸುಪ್ತವಾಗಿರುವಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಹೇಳಿದರು. ಹೊನ್ನಾವರತಾಲೂಕಿನ ಶ್ರೀ ಸುಬ್ರಹ್ಮಣ್ಯ ಸಂಯುಕ್ತ ಪದವಿಪೂರ್ವಕಾಲೇಜಿನಲ್ಲಿಕುಮಟಾದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ … [Read more...] about ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ; ನಾಗರಾಜ ನಾಯಕತೊರ್ಕೆ