ಗೋಕರ್ಣ :ಸಾಮಾಜಿಕ ಕಳಕಳಿ ಹಾಗೂ ಜನಸೇವೆಯಲ್ಲಿ ತನ್ನದೇ ಛಾಪು ಮೂಡಿಸಿದ ಜನಮಾನಸದಲ್ಲಿ ಬೆರೆತು ಕಳೆದ ಜಿ.ಪಂ. ಚುನಾವಣೆಯಲ್ಲಿ ಅತಿಹೆಚ್ಚು ಮತ ಪಡೆದು ಕೆಲವೇ ಮತಗಳಿಂದ ಪರಾಭವ ಆದ ತಾ.ಪಂ ಮಾಜಿ ಅದ್ಯಕ್ಷೆ ಭಾರತಿ ದೇವತೆ ಹಾಗೂ ಗೋಕರ್ಣದಲ್ಲಿ ಗೂಡಂಗಡಿ ಅತಿಕ್ರಮಣ ತೆರವು ಹಾಗೂ ಗ್ರಾ.ಪಂ. ಆದಾಯ ಹೆಚ್ಚಿಸುವಲ್ಲಿ ನೆರವಾದ ಸಾಮಾಜಿಕ ಕಾರ್ಯಗಳ ಮುಂಚೂಣಿ ಸ್ಥಾನದಲ್ಲಿ ಹೆಸರು ಮಾಡಿದ ನಾಗರಾಜ ಹಿತ್ಲಮಕ್ಕಿ ಹಾಗೂ ಇತರ 40 ಕ್ಕೂ ಹೆಚ್ಚಿನವರು ಬಿ.ಜೆ.ಪಿ. ಪಕ್ಷಕ್ಕೆ … [Read more...] about ಭಾರತಿ ದೇವತೆ ಹಾಗು ಹಿತ್ಲಮಕ್ಕಿ ಸೇರ್ಪಡೆ ಹೊಸ ಹುಮ್ಮಸ್ಸು” _ ನಾಗರಾಜ ನಾಯಕ ತೊರ್ಕೆ
ನಾಗರಾಜ ನಾಯಕ ತೊರ್ಕೆ
ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
ಕುಮಟಾ ತಾಲೂಕಿನ ಅಘನಾಶಿನಿಯ ಶ್ರೀ ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ದಿನಾಂಕ 01-02-18 ರಂದು ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನದ ಹತ್ತಿರ ಅಘನಾಶಿನಿ ಸುಗ್ಗಿ ಉತ್ಸವ – 2018 ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಯಮಿ ಸುಬ್ರಾಯ ವಾಳ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಿದ … [Read more...] about ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.
ಶ್ರೀ ಬೀರದೇವ ಗೆಳಯರ ಬಳಗ ಗೋಕರ್ಣ ಇವರ ಆಶ್ರಯದಲ್ಲಿ ಹಾಲಕ್ಕಿ ಸಮಾಜದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕಡಿಮೆಯ ಆಡುಕಟ್ಟೆ ಮೈದಾನದಲ್ಲಿ ದಿನಾಂಕ: 29/3/18 ರಂದು ಜರುಗಿತು. ಈ ಕಾರ್ಯಕ್ರಮವನ್ನು ಬಿ.ಜೆ.ಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಸಂಘಟನೆಯೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಈ ವಾಲಿಬಾಲ್ … [Read more...] about ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.
ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಹೊನ್ನಾವರ. ತಾಲೂಕಿನ ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಟ್ರೋಫಿ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಹಳದಿಪುರದ ಆರ್. ಈ.ಎಸ್. ಹೈಸ್ಕೂಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ರಾಜೇಶನ … [Read more...] about ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.
ಫ್ರೆಂಡ್ಸ್ ಸರ್ಕಲ್ ಹೊಲನಗದ್ದೆ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ಯುಗಾದಿ ಸಂಭ್ರಮದ ಪ್ರಯುಕ್ತ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮವನ್ನು ದಿನಾಂಕ 18-3-18 ರಂದು ಕುಮಟಾ ತಾಲೂಕಿನ ಹೊಲನಗದ್ದೆಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಿಂದೂಗಳ ಹೊಸ ವರ್ಷದ … [Read more...] about ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.