• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಾಗರಾಜ ನಾಯಕ ತೊರ್ಕೆ

ಹಾಲಕ್ಕಿ ಸಮಾಜದವರು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಹೊಂದಬೇಕು-ನಾಗರಾಜ ನಾಯಕ ತೊರ್ಕೆ

March 20, 2018 by Gaju Gokarna Leave a Comment

ಗೋಕರ್ಣದ ಮೇಲಿನಕೇರಿಯ ಶ್ರೀ ಭದ್ರಕಾಳಿ ಗೆಳೆಯರ ಬಳಗದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹಾಲಕ್ಕಿ ಒಕ್ಕಲಿಗರ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು 17-3-18 ರಂದು ಮೇಲಿನಕೇರಿಯ ಮೈದಾನದಲ್ಲಿ ಜರುಗಿತು. ವೇದಿಕೆಯಲ್ಲಿನ ಎಲ್ಲಾ ಗಣ್ಯರೂ ಸೇರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂದ್ಯಾವಳಿಗೆ ಚಾಲನೆ ನೀಡಿದ ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಹಾಲಕ್ಕಿ ಸಮಾಜದವರು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಹೊಂದಬೇಕು-ನಾಗರಾಜ ನಾಯಕ ತೊರ್ಕೆ

ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್‍ಗಳು

March 16, 2018 by Gaju Gokarna Leave a Comment

ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ಗಳ ಜೊತೆಗೆ ಉಚಿತವಾಗಿ ಲೈಟರಗಳನ್ನು ಸಹ ವಿತರಿಸಲಾಯಿತು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅನುಷ್ಠಾನದಲ್ಲಿ ಒಡ್ಡಲಾಗಿದ್ದ ಹಲವಾರು ಅಡೆತಡೆಗಳನ್ನು ದಾಟಿಯೂ ಸಹ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಹಾಗೂ ಬಿಜೆಪಿ … [Read more...] about ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್‍ಗಳು

ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ- ನಾಗರಾಜ ನಾಯಕ ತೊರ್ಕೆ

March 14, 2018 by Gaju Gokarna Leave a Comment

hnr Uple

ಹೊನ್ನಾವರ ತಾಲೂಕಿನ ಕಡ್ಲೆಯ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಮ್ಯಾಟ ಕಬಡ್ಡಿ ಪಂದ್ಯಾವಳಿಯನ್ನು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಕಬಡ್ಡಿಯಂತಹ ದೇಶೀಯ ಕ್ರೀಡೆಯನ್ನು ಹಮ್ಮಿಕೊಂಡಿರುವುದು ಅತ್ಯಂತ ವಿಶೇಷವಾಗಿದೆ ಗ್ರಾಮೀಣ ಮಟ್ಟದಲ್ಲಿ ಇಂತಹ ಕ್ರೀಡೆಗಳು ಹೆಚ್ಚೆಚ್ಚು ಜರುಗಬೇಕು … [Read more...] about ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ- ನಾಗರಾಜ ನಾಯಕ ತೊರ್ಕೆ

ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ

March 13, 2018 by Gaju Gokarna Leave a Comment

ಹೊನ್ನಾವರ . ಕುಮಟಾ ತಾಲೂಕಿನ ಹೆರವಟ್ಟದ ಗುಡಾಳದ ನಿವಾಸಿಯಾದ ದಾಮೋದರ ಜಿ. ಗೌಡ ಈತ ಶ್ರೀಲಂಕಾದಲ್ಲಿ ನಡೆಯಲಿರುವ 3000 ಮೀ ಅಂತರ್ರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ ಹೊನ್ನಾವರದ ಅದ್ವೈತ್ ಸ್ಪೋಟ್ರ್ಸ ಕ್ಲಬ್ ವತಿಯಿಂದ ಪ್ರತಿನಿಧಿಸಲಿರುವ ಗ್ರಾಮೀಣ ಪ್ರತಿಭೆ. ಈತ ಈ ಸ್ಪೋಟ್ರ್ಸ ಕ್ಲಬ್ ನಲ್ಲಿ ತರಬೇತಿ ಪಡೆದಿದ್ದನು. ಶ್ರೀಲಂಕಾಕ್ಕೆ ತೆರಳಲಿರುವ ಈ ಅಪ್ರತಿಮ ಪ್ರತಿಭೆಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ … [Read more...] about ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ

ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ

March 13, 2018 by Gaju Gokarna Leave a Comment

ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar