• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಾಗರಾಜ ನಾಯಕ ತೊರ್ಕೆ

ಸಂಘಟನೆಗಳು ಕ್ರೀಡೆಗಳೊಂದಿಗೆ ಸಮಾಜಮುಖಿ ಕೆಲಸಗಳತ್ತ ಮುತುವರ್ಜಿ ವಹಿಸಬೇಕು – ನಾಗರಾಜ ನಾಯಕ ತೊರ್ಕೆ

March 11, 2018 by Gaju Gokarna Leave a Comment

Kadneer cricket

ಹೊನ್ನಾವರ. ತಾಲೂಕಿನ ಕಡ್ನೀರಿನ ಶ್ರೀ ದಕ್ಷಿಣಕಾಳಿ ಕ್ರೀಡಾ ಸಮಿತಿ ಆಶ್ರಯದಲ್ಲಿ ಹೊನಲು ಬೆಳಕಿನ ಕೌಂಟಿ ಕ್ರಿಕೆಟ್ ಪಂದ್ಯಾವಳಿಯು ಕಡ್ನೀರಿನ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದಕ್ಷಿಣಕಾಳಿ ಕ್ರೀಡಾ ಸಮಿತಿಯವರು ಮನರಂಜನೆಗಾಗಿ ಕೌಂಟಿ ಕ್ರಿಕೆಟ್ ಎಂಬ ಚಿಕ್ಕ ಆವೃತ್ತಿಯ ಕ್ರಿಕೆಟ್ ನ್ನು … [Read more...] about ಸಂಘಟನೆಗಳು ಕ್ರೀಡೆಗಳೊಂದಿಗೆ ಸಮಾಜಮುಖಿ ಕೆಲಸಗಳತ್ತ ಮುತುವರ್ಜಿ ವಹಿಸಬೇಕು – ನಾಗರಾಜ ನಾಯಕ ತೊರ್ಕೆ

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದಿಂದ ಮನಸ್ಸು ನವಚೈತನ್ಯದಿಂದ ಕೂಡಿರುತ್ತದೆ. – ನಾಗರಾಜ ನಾಯಕ ತೊರ್ಕೆ

March 8, 2018 by Gaju Gokarna Leave a Comment

ಗೋಕರ್ಣದ ಆಲದಕೆರೆಯ ಶ್ರೀ ಪಂಚಬ್ರಹ್ಮ ಯುವಕ ಸಂಘದ ಆಶ್ರಯದಲ್ಲಿ 14 ನೇ ವರ್ಷದ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ದಿನಾಂಕ 3/3 ರಂದು ಆಲದಕೆರೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗೋಕರ್ಣದ ಆಲದಕೆರೆಯ ಶ್ರೀ ಪಂಚಬ್ರಹ್ಮ ಯುವಕ ಸಂಘದ ಆಶ್ರಯದಲ್ಲಿ 14 ನೇ ವರ್ಷದ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ದಿನಾಂಕ 3/3 ರಂದು ಆಲದಕೆರೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಈ … [Read more...] about ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದಿಂದ ಮನಸ್ಸು ನವಚೈತನ್ಯದಿಂದ ಕೂಡಿರುತ್ತದೆ. – ನಾಗರಾಜ ನಾಯಕ ತೊರ್ಕೆ

ಕ್ರೀಡೆಗಳಿಂದ ಮನುಷ್ಯನ ಜಡತ್ವ ದೂರವಾಗುತ್ತದೆ : ನಾಗರಾಜ ನಾಯಕ ತೊರ್ಕೆ

March 7, 2018 by Gaju Gokarna Leave a Comment

ಕುಮಟಾ ತಾಲೂಕಿನ ಬೆಟ್ಕುಳಿಯ ಸಂಗಮ ಯುವಕ ಸಂಘ ಇವರ ಆಶ್ರಯದಲ್ಲಿ ದಿನಾಂಕ 02-03-18 ರಂದು ಊರ ನಾಗರಿಕರ ಹಾಗೂ ದಾನಿಗಳ ಸಹಕಾರದೊಂದಿಗೆ ಬೆಟ್ಕುಳಿಯ ಸಂಗಮ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿ ಹಾಗೂ ಡಾನ್ಸ್ ಡಿವೋಟರ್ಸ್ ಹೊಸ್ಕಟ್ಟ ಇವರಿಂದ ಡಾನ್ಸ ಧಮಾಕಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಕಬಡ್ಡಿ ಅಸೋಸಿಯೇಷನ್‍ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಮಾತನಾಡಿ ಸಂಗಮ ಯುವಕ ಸಂಘದವರು ಅತ್ಯಂತ … [Read more...] about ಕ್ರೀಡೆಗಳಿಂದ ಮನುಷ್ಯನ ಜಡತ್ವ ದೂರವಾಗುತ್ತದೆ : ನಾಗರಾಜ ನಾಯಕ ತೊರ್ಕೆ

ಪಂದ್ಯಾವಳಿಗಳು ಸ್ಥಳೀಯ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ – ನಾಗರಾಜ ನಾಯಕ ತೊರ್ಕೆ

March 6, 2018 by Gaju Gokarna Leave a Comment

ಶ್ರೀ ಪಟ್ಟ ವಿನಾಯಕ ಫ್ರೆಂಡ್ಸ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ದಿನಾಂಕ 2-3-18 ರಂದು ಗೋಕರ್ಣದ ಗೋಗರ್ಭ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮಕ್ಕೆ ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊಕೆ9 ಅವರು ಮಾತನಾಡಿ ಅತ್ಯುತ್ತಮ ರೀತಿಯಲ್ಲಿ ಯಶಸ್ವಿಯಾಗಿ ಈ ಪಂದ್ಯಾವಳಿ … [Read more...] about ಪಂದ್ಯಾವಳಿಗಳು ಸ್ಥಳೀಯ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ – ನಾಗರಾಜ ನಾಯಕ ತೊರ್ಕೆ

ಸಂಗೀತವು ಮನಸ್ಸಿನಲ್ಲಿ ಶಾಂತತೆಯನ್ನು, ಸೌಹಾರ್ದತೆಯನ್ನು, ಸಂಸ್ಕøತಿಯನ್ನೂ ಸಾರುತ್ತವೆ.- ನಾಗರಾಜ ನಾಯಕ ತೊರ್ಕೆ

March 6, 2018 by Gaju Gokarna Leave a Comment

Nadaranga, Kavalakki-.

ಹೊನ್ನಾವರದ ಕವಲಕ್ಕಿಯ ನಾದರಂಗ ಸಾಂಸ್ಕøತಿಕ ವೇದಿಕೆ ಇವರ ಆಶ್ರಯದಲ್ಲಿ ಸಂಗೀತ ತರಗತಿಯ ಪ್ರಾರಂಭೋತ್ಸವವನ್ನು ಹೊನ್ನಾವರದ ಶರಾವತಿ ವೃತ್ತದ ಹತ್ತಿರ ಶ್ರೀ ಸತ್ಯಸಾಯಿ ದರ್ಶನ ಕಾಂಪ್ಲೆಕ್ಸ್ ಮೊದಲನೇ ಮಹಡಿ ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್.ಆರ್.ಎಲ್. ಟ್ರಾವೆಲ್ಸ್ ನ ಮಾಲಿಕರು, ಬಿಜೆಪಿ ಪ್ರಮುಖರೂ ಆಗಿರುವ ವೆಂಕಟ್ರಮಣ ಹೆಗಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮ ಗುರುಗಳಾದ ಜಿ. ಆರ್. ಭಟ್ ಅವರು ಪ್ರಾರಂಭಿಸಿದ ಈ ನಾದರಂಗ … [Read more...] about ಸಂಗೀತವು ಮನಸ್ಸಿನಲ್ಲಿ ಶಾಂತತೆಯನ್ನು, ಸೌಹಾರ್ದತೆಯನ್ನು, ಸಂಸ್ಕøತಿಯನ್ನೂ ಸಾರುತ್ತವೆ.- ನಾಗರಾಜ ನಾಯಕ ತೊರ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar