ಹೊನ್ನಾವರ: ಸಂಘಟನೆಯ ಮೂಲಕ ಅಭಿವೃದ್ಧಿ ಸಾಧಿಸಬೇಕು, ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ ಹೇಳಿದರು. ಪಟ್ಟಣದ ಅಂಬೇಡ್ಕರ ಸಭಾಭವನದಲ್ಲಿ ನಡೆದ ತಾಲೂಕು ಮಡಿವಾಳರ ಸಂಘದ 18ನೇ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡೆಯಬೇಕು. ಮಹಿಳೆಯರು … [Read more...] about ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು; ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ
ನಾಗರಾಜ ನಾಯ್ಕ ತೊರ್ಕೆ
ಕೆಕ್ಕಾರ ಮಠಕ್ಕೆ ಭೇಟಿ ನೀಡಿದ ಅನಂತಕುಮಾರ ಹೆಗಡೆ
ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ತಾಲೂಕಿನ ಕೆಕ್ಕಾರ ಮಠಕ್ಕೆ ಭೇಟಿ ನೀಡಿ ರಾಘವೇಶ್ವರ ಭಾರತೀ ಸ್ವಾಮೀಜಿ ಆಶಿರ್ವಾದ ಪಡೆದರು. ಈ ವೇಳೆ ನೂತನ ಸಚಿವರಿಗೆ ಶ್ರೀಗಳು ಶಾಲು ಹೊದಸಿ ಸನ್ಮಾನಿಸಿದರು. ಸುಮಾರು ಅರ್ಧಗಂಟೆಗಳ ಕಾಲ ವಿವಿಧ ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ ನಾಯ್ಕ, ಪ್ರಮುಖರಾದ ಜಿ.ಜಿ ಹೆಗಡೆ, ನಾಗರಾಜ ನಾಯ್ಕ ತೊರ್ಕೆ, ವೆಂಕಟ್ರಮಣ ಹೆಗಡೆ, ಸುನಿಲ ನಾಯ್ಕ, ರಾಜು … [Read more...] about ಕೆಕ್ಕಾರ ಮಠಕ್ಕೆ ಭೇಟಿ ನೀಡಿದ ಅನಂತಕುಮಾರ ಹೆಗಡೆ