ಕಂದಾಯ ಇಲಾಖೆಯ ತಳಮಟ್ಟದ ಅಧಿಕಾರಿಗಳ ಕಾರ್ಯವೈಖರಿಯನ್ನು ಮತ್ತಷ್ಟು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಂದಾಯ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ವಿಶೇಷವಾಗಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾನೂನಿನ ಜ್ಞಾನ ಮತ್ತು ಭೂಕಂದಾಯ ಸೇರಿದಂತೆ ವಿವಿಧ ವಿಷಯಗಳನ್ನು ನಿರ್ವಹಿಸುವ ಚಾಕಚಕ್ಯತೆ ಚುರುಕುಗೊಳಿಸುವ ವಿಷಯವನ್ನು ಗಮನದಲ್ಲಿರಿಸಿಕೊಂಡು ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಂಥಾಲಯಗಳನ್ನು ಸ್ಥಾಪಿಸಲಾಗಿದೆ. ಭಾರತದ … [Read more...] about ಭರವಸೆಯ ಬೆಳಕಾದ ಕಂದಾಯ ಗ್ರಂಥಾಲಯ