ಹೊನ್ನಾವರ: ಹೊನ್ನಾವರದ ರಾಮತೀರ್ಥದಲ್ಲಿ ನಿರ್ಮಿಸಿದ ಆಕ್ರಮ ಗ್ಯಾಸ್ ಸಿಲೆಂಡರ್ ಸಂಗ್ರಹಾಗಾರದ ವಿರುದ್ದ ಸ್ಥಳೀಯ ನಿವಾಸಿಗಳು 2015ರಲ್ಲಿ ತಕರಾರು ಸಲ್ಲಿಸಿದ್ದರು. ವಿಧಾನ ಪರಿಷತ್ತಿನ ಅರ್ಜಿ ಪರಿಶೀಲನಾ ಸಮಿತಿಯು ತಕರಾರು ಅರ್ಜಿ ಪರಿಶೀಲಿಸಿ ಸ್ಥಳ ಪರಿಶೀಲಿಸುವಂತೆ ಮತ್ತು ಪ್ರತ್ಯಕ್ಷ-ಸತ್ಯ ವರದಿ ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಆಯುಕ್ತರಿಗೆ ಆದೇಶಿಸಿತ್ತು. ಅದರಂತೆ ಆಯುಕ್ತರು ತಮ್ಮ ಸಹದ್ಯೋಗಿ ಹಾಗೂ ಸ್ಥಳೀಯ ತಹಸೀಲ್ದಾರ ಕಚೇರಿಯ ಸಿಬ್ಬಂಧಿಗಳೊಂದಿಗೆ … [Read more...] about ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್
ನಾಗರಿಕ
ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ
ಕಾರವಾರ:ಸಾರ್ವಜನಿಕರು ಮತ್ತು ಪೊಲೀಸರ ನಡುವಿನ ಸಂವಹನದ ಕೊರತೆ ತುಂಬಲು ಸುಧಾರಿತ ಬೀಟ್ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹೇಳಿದರು.ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ `ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ'ಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸದಾ ಪೊಲೀಸರು ಸಜ್ಜಾಗಿರುತ್ತಾರೆ. ಪೊಲೀಸರಿಂದ ಯಾವುದೇ ದೋಷಗಳು ಕಂಡಲ್ಲಿ … [Read more...] about ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ
ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ