ತೊರ್ಕೆಗ್ರಾಮಪಂಚಾಯತ ವ್ಯಾಪ್ತಿಯ ಹಿಂದುಳಿದ ಬಡ ಹಾಲಕ್ಕಿ ಗೌಡರೇ ಹೆಚ್ಚಾಗಿರುವ ಮೂಲೆಕೇರಿಯಲ್ಲಿ ಕೇಂದ್ರದಉಜ್ವಲ ಯೋಜನೆಯಡಿಉಚಿತಗ್ಯಾಸ್ಕಿಟ್ ವಿತರಿಸಲಾಯಿತು.ಹಿಂದುಳಿದ ಬಡ ಫಲಾನುಭವಿಗಳು ಸಮಯ, ಹಣ ವ್ಯಯಿಸದೆಅಲೆದಾಟವಿಲ್ಲದೆ ಸುಲಭವಾಗಿಅವರ ಮನೆ ಬಾಗಿಲಲ್ಲೆ ಈ ಯೋಜನೆಯಅನುಕೂಲತೆ ಪಡೆದುಕೊಳ್ಳಬೇಕೆಂಬ ಸದುದ್ದೇಶದಿಂದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರುತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯ ಪ್ರವೃತ್ತರಾಗಿದ್ದಾರೆ.ತಾಯಂದಿರ … [Read more...] about ಉಜ್ವಲ ಯೋಜನೆಯಡಿ ಉಚಿತಗ್ಯಾಸ್ಕಿಟ್ ವಿತರಣೆ