ಜೋಯಿಡಾ ತಾಲೂಕಿನ ನಾಗೋಡಾ ಬಳಿ ನಿವೃತ್ತ ಡಿ.ಜಿ.ಪಿ. ಶ್ರೀ ಓಂ ಪ್ರಕಾಶ ಅವರ ಗದ್ದೆಯಲ್ಲಿ 3 ಗಂಧದ ಮರವನ್ನು ಕತ್ತರಿಸಿ ಕದ್ದೋಯ್ಯದ್ದಿದ್ದಾರೆ, ಅಂದಾಜು ಮೊತ್ತ 2 ಲಕ್ಷ ಇರಬಹುದು ಎಂದು ಹೇಳಲಾಗಿದೆ, ನಾಗೋಡಾ ಬಳಿ ಪ್ರಕಾಶರವರು ಜಮೀನು ಹೊಂದಿದ್ದು ,ಇದರಲ್ಲಿ 60 ರಿಂದ 70 ಗಂಧದ ಮರವನ್ನು ಬೆಳೆಸಿದ್ದರು, ಯಾರೂ ಕಿಡಿಗೇಡಿಗಳು ಇದರಲ್ಲಿ ಬಲಿತ ಮೂರು ಮರವನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ, ಸದ್ಯ ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು
ನಾಗೋಡಾ
ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ 3 ತಾಲೂಕಿನ ಸಂಪೂರ್ಣ ಗ್ರಾಮ ಪಂಚಾಯತಿಗಳು ಮತ್ತು ಉಳಿದ ತಾಲೂಕಿನ 30 ಗ್ರಾಮ ಪಂಚಾಯತಿಗಳು ಶೌಚಾಲಯವನ್ನು ನಿರ್ಮಿಸುವ ಮೂಲಕ "ಬಯಲು ಬಹಿರ್ದೆಸೆ ಗ್ರಾಮ" ಎನ್ನುವ ಪ್ರಶಸ್ತಿ ಪಡೆಯಲು ಸಿದ್ದವಾಗಿ ನಿಂತಿವೆ. ಆದರೆ ಎಲ್ಲಡೆ ಇನ್ನು ಶೌಚಾಲಯವೇ ನಿರ್ಮಾಣವಾಗಿಲ್ಲ! ಜೋಯಿಡಾ (15 ಗ್ರಾ.ಪಂಗಳು) ಕಾರವಾರ(18 ಗ್ರಾ.ಪಂಗಳು) ಮತ್ತು ಸಿರಸಿ(31 ಗ್ರಾ.ಪಂಗಳು) ಹಾಗೂ ಉಳಿದಂತೆ ಅಂಕೋಲಾ ತಾಲೂಕು (ಅಚವೆ,ಹಿಲ್ಲೂರು, ವಂದಿಗೆ, ಹಾರವಾಡ, … [Read more...] about ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು