ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು.ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು. ತಾಲೂಕಿನ … [Read more...] about ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
ನಾಜಗಾರ
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ
ಹೊನ್ನಾವರ:ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ ನೇಮಕಗೊಂಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಕೆ. ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ