ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳು ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟಪೋನ್ ಗೆಲ್ಲುವ ಅವಕಾಶವನ್ನು ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ವಿನೂತನ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ.ಕುಮಟಾ ಹೊನ್ನಾವರ ತಾಲೂಕಿನ 16 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ವಾಕ್ಸಿನ್ ಲಸಿಕೆಯ ಮಹತ್ವ ಹಾಗೂ ಸದುಪಯೋಗದ ಜೊತೆ ವಾಕ್ಸಿನ್ ಪಡೆಯಲು ಪೋತ್ಸಾಹಿಸುವ ರೀತಿಯಲ್ಲಿ ಹಾಡು, ನೃತ್ಯ, ಬರಹ, ನಾಟಕ, ಭಾಷಣ ಯಾವ ರೀತಿಯಲ್ಲಾದರೂ 2 ನಿಮಿಷದ … [Read more...] about ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ
ನಾಟಕ
ಯಕ್ಷನರ್ತನ, ಗಂಧರ್ವ ಗಾಯನ; ಯಕ್ಷಗಾನ
ಕುರಿತೋದದೆಯಿಂ ಕಾವ್ಯಪ್ರಯೋಗಮತಿಗಳ್ ಕನ್ನಡಿಗರ್ ಎಂಬುದು ಶಾಸನದ ಒಂದು ಸಾಲು. ಇದರರ್ಥ ಏನೇ ಆದರೂ ಕಾವ್ಯಪ್ರಯೋಗಮತಿಗಳು ಕನ್ನಡಿಗರು ಎಂಬುದು ಮಾತ್ರ ಸುಳ್ಳಲ್ಲ. ಕರ್ನಾಟಕದಲ್ಲಿ ಕಲಾ ಪ್ರಕಾರಗಳಿಗಂತೂ ದೇವರಾಣೆಗೂ ಬರವಿಲ್ಲ. ಭರತನಾಟ್ಯ,ಯಕ್ಷಗಾನ,ಡೊಳ್ಳುಕುಣಿತ,ಮಲ್ಲಕಂಬ,ನಾಟಕ ಇವೆಲ್ಲವೂ ಕನ್ನಡದ ವಿವಿಧ ಕಲಾ ಪ್ರಕಾರಗಳು. ಆದರೆ ಈ ಎಲ್ಲವುಗಳಲ್ಲೂ ವಿಶೇಷವಾಗಿರುವುದು ಕರಾವಳಿಯ ಗಂಡು ಕಲೆ ಯಕ್ಷಗಾನ. ನವರಸಗಳನ್ನೂ ಒಂದೇ ವೇದಿಕೆಯಡಿಯಲ್ಲಿ ತಂದು ಜನಮನಗಳನ್ನು ಯಥೇಚ್ಛವಾಗಿ … [Read more...] about ಯಕ್ಷನರ್ತನ, ಗಂಧರ್ವ ಗಾಯನ; ಯಕ್ಷಗಾನ
*ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*
ಖಾನಾಪುರ;ಹೌದು ಗಡಿಭಾಗ ಖಾನಾಪೂರ ತಾಲೂಕಿನ ಎಲ್ಲ ರೀತಿಯಿಂದ ಸೈ ಎನಿಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನೀಡಿರುವ ಈ ಶಾಲೆಯ ವಿಶೇಷ ವರದಿ ಇಲ್ಲಿದೆ ನೋಡಿಸರ್ಕಾರಿ ಶಾಲೆಗಳು ಎಂದರೆ ಮೂಲಭೂತ ಸೌಕರ್ಯವಂಚಿತ, ಶಿಕ್ಷಕರ ಕೊರತೆಯಿರುವ ಹಾಗೂವಿದ್ಯಾಭ್ಯಾಸದಲ್ಲಿ ಅಷ್ಟೇನೂ ಉತ್ತಮ ಗುಣಮಟ್ಟ ಹೊಂದಿರದ ಶಾಲೆಗಳು ಪಾಲಕ ವರ್ಗದಿಂದಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಖಾಸಗಿ ಶಾಲೆಗಳಿಗೆ … [Read more...] about *ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*
ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಯಕ್ಷಗಾನ ಕಲೆಯ ಉಳಿವಿಗಾಗಿ ಎಲ್ಲರೂ ಕೈ ಜೋಡಿಸಬೇಕು ;ತಾಪಂ ಸದಸ್ಯ ಆರ್.ಪಿ ನಾಯ್ಕ
ಹೊನ್ನಾವರ:`ಶಾಲೆಗೆ ಹೋಗದೇ ಕಾಳಕ್ಷರ ಜ್ಞಾನವಿಲ್ಲದವನಿಗೂ ರಾಮಾಯಣ ಮಹಾಭಾರತದ ಜ್ಞಾನ ನೀಡಬಲ್ಲ ಏಕೈಕ ಕಲೆ, ಅದು ಗಂಡುಮೆಟ್ಟಿನ ಯಕ್ಷಗಾನ ಕಲೆ' ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೃಷ್ಣ ಯಾಜಿ ಬಳ್ಕೂರು ಹೇಳಿದರು. ತಾಲೂಕಿನ ಹಡಿನಬಾಳದ ಹುಡಗೋಡ್ ಶ್ರೀ ಆಂಜನೇಯ ಯುವಕ ಮಂಡಳ ವತಿಯಿಂದ 26ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಗುರುವಾರ ಹಮ್ಮಿಕೊಂಡ ಸಭಾಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನೃತ್ಯ, ಗೀತ, ನಾಟಕ, ಚಿತ್ರ ಈ ನಾಲ್ಕು ಪ್ರಭಲ … [Read more...] about ಯಕ್ಷಗಾನ ಕಲೆಯ ಉಳಿವಿಗಾಗಿ ಎಲ್ಲರೂ ಕೈ ಜೋಡಿಸಬೇಕು ;ತಾಪಂ ಸದಸ್ಯ ಆರ್.ಪಿ ನಾಯ್ಕ