ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್----ಜಗದೀಪ್ ಎನ್ ತೆಂಗೇರಿಹೊನ್ನಾವರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಾಡಿನ ಜನಸಾಮಾನ್ಯರಲ್ಲಿ ಸಂತಸ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ಏಳು ಕೋಟಿ ಕನ್ನಡಿಗರಿಗೆ ನೀಡಿದ ಐದು ಗ್ಯಾರಂಟಿಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹ ಜ್ಯೋತಿ, ಯುವ ನಿಧಿಗಳಿಗೆ ಬಜೆಟ್ನಲ್ಲಿ ಅನುದಾನ … [Read more...] about ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ