ಹೊನ್ನಾವರ: ತಾಲೂಕು ಆಡಳಿತ, ತಾಲೂಕ ಪಂಚಾಯತ,ಪಟ್ಟಣ ಪಂಚಾಯತ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ 63ನೇ ಕನ್ನಡ ರಾಜ್ಯೂತ್ಸವ ಆಚರಣೆ ನಡೆಯಿತು.ಪಟ್ಟಣದ ಪೋಲಿಸ್ ಪೆರೆಡ್ ಮೈದಾನದಲ್ಲಿ ಕನ್ನಡ ರಾಜ್ಯೂತ್ಸವ ಪ್ರಯುಕ್ತ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ.ಪಂ ಅಧ್ಯಕ್ಷೆÀ ರಾಜಶ್ರೀ ನಾಯ್ಕ ಮಾತನಾಡಿ ವಿವಿಧ ಹೋರಾಟಗಾರರ ಶ್ರಮದಿಂದ ನಮ್ಮ … [Read more...] about ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ