ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ರವಿವಾರ ಸಂಜೆ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಓರ್ವನ ಮೃತ ದೇಹ ಸೋಮವಾರ ಬೆಳೆಗ್ಗೆ ಪತ್ತೆಯಾಗಿದೆ. ಹೌದು ರವಿವಾರ ಸಂಜೆ ಶಿವಮೊಗ್ಗದ ಮಾಸೂರು ರೋಡ್ ಶಿಕಾರಿಪುರದ 4 ಜನ ಯುವಕರ ತಂಡ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ಹೋದ ವೇಳೆ ಸಮುದ್ರದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದರು.ಅದರಲ್ಲಿ ಇನ್ನಿಬ್ಬರು ಯುವಕರು … [Read more...] about ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾದ ಯುವಕನ ಮೃತ ದೇಹ ಪತ್ತೆ