ಹೊನ್ನಾವರ - ಪಟ್ಟಣದಲ್ಲಿರುವ ನಾಮಧಾರಿ ವಿದ್ಯಾರ್ಥಿ ನಿಲಯದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.ಅರ್ಬನ್ ಬ್ಯಾಂಕ್ ನಿರ್ದೇಶಕರು ನಿವೃತ್ತ ಶಿಕ್ಷಕರೂ ಆದ ಎಸ್.ಟಿ.ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಾಮಧಾರಿ ಸಮಾಜದ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಚ್.ನಾಯ್ಕ, ವಿದ್ಯಾರ್ಥಿನಿಲಯದ ಕಟ್ಟಡ ಸಮಿತಿ ಅಧ್ಯಕ್ಷ ಸಿ.ಬಿ.ನಾಯ್ಕ, … [Read more...] about ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ
ನಾಮಧಾರಿ ಸಮಾಜದ ವಿದ್ಯಾರ್ಥಿ
ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಹೊನ್ನಾವರ – ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ತಾಲೂಕಿನ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದವರು ಅರ್ಜಿ ಆಹ್ವಾನಿಸಿದ್ದಾರೆ.ಎಸ್.ಎಸ್.ಎಲ್.ಸಿಯಲ್ಲಿ ಶೇಕಡಾ 90 ಮತ್ತು ದ್ವಿತಿಯ ಪಿ.ಯು.ಸಿಯಲ್ಲಿ ಶೇಕಡಾ 85 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆ ಹೊನ್ನಾವರದ … [Read more...] about ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ