ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು
ನಾಮಧಾರಿ
ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನಾಮಧಾರಿ ಗೆಳೆಯರ ಬಳಗದ ಫೇಸ್ಬುಕ್ ಗ್ರೂಪ್ ನೊಂದವರಿಗೆ ನೆರವಾಗುವ ಮೂಲಕ ಸಾಮಾಜಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡಿದೆ.ಆರು ವರ್ಷಗಳಿಂದ ಅನಾರೋಗ್ಯದಲ್ಲಿರುವ ತಾಲ್ಲೂಕಿನ ಕಾನಗೋಡಿನ ಪ್ರವೀಣ ನಾಗೇಂದ್ರ ನಾಯ್ಕ ಎಂಬುವವರಿಗೆ ಬಳಗ ₹ 10,000 ಧನಸಹಾಯ ನೀಡಿದೆ.ಭಟ್ಕಳದ ಇಬ್ಬರು ಡಯಾಲಿಸಿಸ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಹೊನ್ನಾವರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕಾಲು ಕಳೆದುಕೊಂಡ ರೈತನಿಗೆ, … [Read more...] about ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ
ಹೊನ್ನಾವರ: ನಾಮಧಾರಿ ಅಭಿವೃದ್ದಿ ಸಂಘ ಹಾಗೂ ನಾಮಧಾರಿ ವಿದ್ಯಾರ್ಥಿ ನಿಲಯ ಮತ್ತು ಸಭಾಭವನ ಕಟ್ಟಡ ಸಮಿತಿ ಜಂಟಿ ಆಶ್ರಯದಲ್ಲಿ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಿರುವ ನಾಮಧಾರಿ ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಶಿಲಾನ್ಯಾಸ ಶನಿವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಂಘದ ಸ್ಥಳದಲ್ಲಿ ನಡೆಯಿತು. ನಂತರ ಶರಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ. ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ನಿರ್ಮಿಸಲು … [Read more...] about ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ
ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ