ಕಾರವಾರ: ತಾಲೂಕು ಪಂಚಾಯಿತಿ ನಾಮನಿರ್ದೇಶಿತ ಸದಸ್ಯರು ನಾಮಕಾವಸ್ಥೆಗೆ ಮಾತ್ರ ಸೀಮಿತ ಎಂಬಂತಾಗಿದೆ. ಕೆಡಿಪಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ. ಈ ಕುರಿತು ಸಭೆಯಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ನಾಮ ನಿರ್ದೇಶಿತ ಸದಸ್ಯರಿಗೆ ಅಧಿಕಾರಿಗಳು ಗೌರವ ಕೊಡುವದಿಲ್ಲ. ಸದಸ್ಯರ ಹೆಸರು ಸೂಚಿಸುವ ನಾಮ ಫಲಕವನ್ನು ಹಾಕಿಲ್ಲ. ನಾಮನಿರ್ದೇಶಿತ ಸದಸ್ಯರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಾಮ ನಿರ್ದೇಶಿತರು ಗಮನಕ್ಕೆ ತಂದ ಒಂದೇ ಒಂದು … [Read more...] about ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ
ನಾಮನಿರ್ದೇಶಿತ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ