ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ನಾಮಪತ್ರ ಸಲ್ಲಿಕೆ
ಹಳಿಯಾಳ-ಜೋಯಿಡಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ನಾಮಪತ್ರ ಸಲ್ಲಿಕೆ ಕೇವಲ ಗುತ್ತಿಗೆದಾರರು, ಮುಖಂಡರ ಅಭಿವೃದ್ದಿ ಮಾಡೊ ದೇಶಪಾಂಡೆ ಸೋಲು ನಿಶ್ಚಿತ- ಸುನೀಲ್ ಹೆಗಡೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳಿಗಿಂತ ತಮ್ಮ ಪಕ್ಷದ ಕೆಲವು ಕಾರ್ಯಕರ್ತರು, ಮುಖಂಡರಿಗೆ ಹಾಗೂ ಗುತ್ತಿಗೆದಾರರಿಗೆ ಸರ್ಕಾರದ ಕಾಮಗಾರಿಗಳ ಗುತ್ತಿಗೆ ಕೆಲಸ ನೀಡಿ ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸರ್ಕಾರದ ಹಣ ಹಗಲು ದರೊಡೆ ಮಾಡಿದ್ದಾರೆ ಹೊರತು ಯಾವುದೇ ಅಭಿವೃದ್ದಿ ಕಾರ್ಯ ಮಾಡಿಲ್ಲ ಹೀಗಾಗಿ ಅವರ ಸೋಲು ನಿಶ್ಚಿತ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಹಳಿಯಾಳ-ಜೋಯಿಡಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ನಾಮಪತ್ರ ಸಲ್ಲಿಕೆ ಕೇವಲ ಗುತ್ತಿಗೆದಾರರು, ಮುಖಂಡರ ಅಭಿವೃದ್ದಿ ಮಾಡೊ ದೇಶಪಾಂಡೆ ಸೋಲು ನಿಶ್ಚಿತ- ಸುನೀಲ್ ಹೆಗಡೆ