• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಾಯ್ಕ

ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

July 15, 2017 by Gaju Gokarna Leave a Comment

ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

July 13, 2017 by Gaju Gokarna Leave a Comment

ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ

July 1, 2017 by Sachin Hegde Leave a Comment

ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ

ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

June 28, 2017 by Sachin Hegde Leave a Comment

ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಹಂಗಾಮಿ ಕೆಲಸ ನಿರ್ವಹಿಸುತ್ತಿದ್ದ ಕಡವಾಡದ ಲಕ್ಷ್ಮಣ ಗೋವಿಂದ್ ನಾಯ್ಕ ಎಂಬಾತ ಗ್ರಾಹಕರು ಉಳಿತಾಯ, ಆರ್‍ಡಿ, ಚಾಲ್ತಿ ಹೀಗೆ ವಿವಿಧ ಖಾತೆಗೆ ತುಂಬಲು ನೀಡಿದ್ದ ಹಣವನ್ನು ಖಾತೆಗೆ ತುಂಬದೆ ಮೋಸ ಮಾಡಿ ಪರಾರಿಯಾದ ಬಗ್ಗೆ ದೂರು ದಾಖಲಾಗಿತ್ತು.  ಮೋಸ ಮಾಡಿ ಕಣ್ಮರೆಸಿಕೊಂಡಿರುವ ಆರೋಪಿ ಈವರೆಗೂ ಪತ್ತೆಯಾಗಿಲ್ಲ. ಇದರಿಂದ ಕಷ್ಟಪಟ್ಟು ಲಕ್ಷಾಂತರ ರೂ ಸಂಪಾದಿಸಿ ಅಂಚೆ ಕಚೇರಿಯಲ್ಲಿ ತುಂಬಲು ನೀಡಿದ್ದ ಜನರು ಹಣ ಕಳೆದುಕೊಳ್ಳುವ … [Read more...] about ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ

June 25, 2017 by Sachin Hegde Leave a Comment

ಕಾರವಾರ:ಅಂಚೆ ಇಲಾಖೆಯಲ್ಲಿ ಸಾರ್ವಜನಿಕರು ಇರಿಸಿದ್ದ ಲಕ್ಷಾಂತರ ರೂ ಹಣ ದೋಚಿ ಇಲಾಖೆ ನೌಕರರೊಬ್ಬರು ಪರಾರಿಯಾದ ಘಟನೆ ಬೈತಖೋಲ್‍ದಲ್ಲಿ ನಡೆದಿದೆ. ಶನಿವಾರ ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಜನ ಅಂಜೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಡವಾಡ ಮೂಲದ ಲಕ್ಷಣ ಗೋವಿಂದ ನಾಯ್ಕ ಆರೋಪಿ. 1993ರಲ್ಲಿ ಅಂಚೆ ಇಲಾಖೆಯಲ್ಲಿ ತಾತ್ಕಾಲಿಕ ನೌಕರಿ ಸೇರಿದ ಈತ ಬೈತಖೋಲ್ ಭಾಗದ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, … [Read more...] about ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar