ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ನಾಯ್ಕ
ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಕಾರವಾರ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂನ್ 7ರಂದು ಕಾರವಾರಕ್ಕೆ ಬರಲಿದ್ದು, ಜನ ಸಂಪರ್ಕ ಅಭಿಯಾನ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಡಿಯುರಪ್ಪ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವದಾಗಿ ಹೇಳಿದರು. ಅಂದು ಬೆಳಗ್ಗೆ ಅಂಬೇಡ್ಕರ್ ಕಾಲನಿಯಲ್ಲಿರುವ ಮಾಲಾ ಹುಲಸ್ವರರ ಮನೆಯಲ್ಲಿ ಉಪಹಾರ ಸೇವಿಸಲಿರುವ … [Read more...] about ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ
ದಾಂಡೇಲಿ:ಜನಪ್ರತಿನಿಧಿಯೊಬ್ಬ ಮನಸ್ಸು ಮಾಡಿದರೇ ಊರಿನ ಪ್ರಗತಿ ಸುಲಭ ಸಾಧ್ಯ. ಸಮಾಜಮುಖಿ ಕೆಲಸ ಕಾರ್ಯಗಳನ್ನು ಜನಪ್ರತಿನಿಧಿಯೆ ತನ್ನ ಮುಂದಾಳತ್ವದಲ್ಲಿ ಮಾಡಿದ್ದೇಯಾದಲ್ಲಿ, ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ದಾಂಡೇಲಿ ಸಮೀಪದ ಕೋಗಿಲೆಬನ-ಬಡಕಾನಶಿರಡಾ ಗ್ರಾಮ ಪಂಚಾಯ್ತಿಯ ಉತ್ಸಾಹಿ ಉಪಾಧ್ಯಕ್ಷ ರಮೇಶ ನಾಯ್ಕ.ಅಂದ ಹಾಗೆ ಇವರು ಅಂಥಹ ಕೆಲಸ ಮಾಡಿದ್ದಾರೂ ಏನು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಸರಿ ಸುಮಾರು ನಾಲ್ಕು ದಶಕಗಳಷ್ಟು … [Read more...] about ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ
ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ