ಹೊನ್ನಾವರ:ಇಲ್ಲಿಯ ನ್ಯೂ ಇಂಗ್ಲಿಷ್ ಸ್ಕೂಲ್ನ ಆಂಗ್ಲ ಮಾಂಧ್ಯಮ ವಿದ್ಯಾರ್ಥಿನಿ ವಿನಯ ಅಶೋಕ ನಾಯ್ಕ ಈಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 99.4 ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಪಡೆಯುವುದರ ಮೂಲಕ ಜಿಲ್ಲೆಗೆ ಅಭಿಮಾನ ಮೂಡಿಸಿದ್ದಾಳೆ. ಕುಮಟಾ ತಾಲೂಕಿನ ಹೊಳೆಗದ್ದೆಯ ಶಿಕ್ಷಕ ದಂಪತಿ ಅಶೋಕ ನಾಯ್ಕ ಹಾಗೂ ಭಾರತಿ ನಾಯ್ಕ ಅವರ ಮಗಳಾದ ಈಕೆ ತಾನು ನರಶಾಸ್ತ್ರದಲ್ಲಿ ಸಂಸೋಧನೆ ಮಾಡಬೇಕೆಂದು ಆಸೆ ಪಟ್ಟಿರುವುದಾಗಿ ತಿಳಿಸಿದ್ದಾಳೆ. ಇವಳ ಸಾಧನೆಗೆ ಹೊನ್ನಾವರ … [Read more...] about ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ್ಯಾಂಕ್
ನಾಯ್ಕ
ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ