ಹೊನ್ನಾವರ - ಶರಾವತಿ ಸೇತುವೆಯಮೇಲೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ … [Read more...] about ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ