ಭಟ್ಕಳ:ತಾಲ್ಲೂಕಿನ ಸಮುದ್ರದ ದಡದಲ್ಲಿ ಮೀನುಗಾರ ಓರ್ವನು ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಮುರ್ಡೇಶ್ವರ ಮಾವಳ್ಳಿ ೧ರತೂದಳ್ಳಿ ಯಲ್ಲಿ ನಡೆದಿದೆ.ಮೃತ ವ್ಯಕ್ತಿ ಜಟ್ಟಿ ತಂದೆ ನಾರಾಯಣ ಮೊಗೇರ ಮುರ್ಡೇಶ್ವರ ಮಾವಳ್ಳಿ-01,ಕಿಸಗಾರಮಕ್ಕಿ ನಿವಾಸಿ ಯಾಗಿದ್ದು .join our groupಇವರು ತಮ್ಮ ಮನೆಯಿಂದ ಮೀನುಗಾರಿಕೆಗೆ ತೂದಳ್ಳಿ ಅರಬ್ಬೀ ಸಮುದ್ರದ ದಡಕ್ಕೆ ಹೋಗಿ ಸಮುದ್ರದ ದಡದಲ್ಲಿ ಮೀನು ಬಲೆಯನ್ನು ಬಿಡುವಾಗ ದೀಢರನೆ ಎದೆ ನೋವು … [Read more...] about ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಸಾವು