ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ
ನಾಳೆ
ನಾಳೆಯಿಂದಲೇ ಶ್ರಾವಣ ಸಂಭ್ರಮ- ಪಾತ್ರೆಗಳ ಎಕ್ಸಚೇಂಜ್ ಮೇಳ*
ದಿ 02-08-2017 ರಿಂದ 05 -08 2017 ರ ವರೆಗೆ *TSS ಸುಪರ್ ಮಾರ್ಕೆಟ್ ಶಿರಸಿಯಲ್ಲಿ.*ಹಳೆಯ ಯಾವುದೇ ಸ್ಥಿತಿಯಲ್ಲಿನ ಅಲ್ಯೂಮಿನಿಯಂ , ತಾಮ್ರ, ಹಿತ್ತಾಳೆ ಹಾಗು ಇದೇ ಮೊದಲ ಬಾರಿಗೆ *ಸ್ಟೀಲ್ ಪಾತ್ರೆಗಳನ್ನು ತೂಕದಲ್ಲಿ ಖರೀದಿಸಲಾಗುತ್ತಿದೆ* ಹಾಗು ಹೊಸ ಪಾತ್ರೆಗಳ ಮತ್ತು ಗ್ರಹೋಪಯಗಿ ವಸ್ತುಗಳಾದ ಕುಕ್ಕರ್, ಸ್ಟೋವ್ ಗಳ ಖರೀದಿಗೆ ಖರೀದಿಯಾನುಸಾರವಾಗಿ ಉಚಿತ ಸ್ಟೀಲ್ ಪಾತ್ರೆಗಳ ಕೊಡುಗೆ ಇದೆ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಿ.(ಈ ಕೊಡುಗೆ … [Read more...] about ನಾಳೆಯಿಂದಲೇ ಶ್ರಾವಣ ಸಂಭ್ರಮ- ಪಾತ್ರೆಗಳ ಎಕ್ಸಚೇಂಜ್ ಮೇಳ*