• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿಂದನೆ

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು

August 11, 2017 by Sachin Hegde Leave a Comment

ಹಳಿಯಾಳ:ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳಿಯಾಳ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇತರ ನಾಲ್ವರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಕ್ರಮಿನಲ್ ಪ್ರಕರಣ ದಾಖಲಾಗಿದ್ದು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 3(1)(ಆರ್)ಎಸ್), ಎಸ್ಸಿಎಸ್ಟಿ (ಪಿಓಎ) ಅಮೆಂಡಮೆಂಟ್ ಕಲಂ 2015 ಮತ್ತು 420,504,506. ಆರ್/ಡಬ್ಲೂ 149 ಐಪಿಸಿ ಅನ್ವಯ ಹಳಿಯಾಳದ ಪುರಸಭೆಯ … [Read more...] about ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು

ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ

June 26, 2017 by Sachin Hegde Leave a Comment

ದಾಂಡೇಲಿ:ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ಹಳಿಯಾಳ ತಾಲೂಕಿನ ಕಮಾಲ್‍ಸಾಬ್ ಯಾಕುಬ್‍ಸಾಬ್ ಮುಜಾವರ ಈತನ ವಿರುದ್ದ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಜಗಾಂವದ ಮಹಿಳೆ ಯಲ್ಲವ್ವ ಪೆಡ್ನೇಕರ ಇವರು ಅವರ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕಮಾಲಸಾಬ್ ಮುಜಾವರ ಎಂಬಾತ ಬಂದು ಆಕೆಗೆ ಅನೈತಿಕ ಕೆಲಸಕ್ಕೆ ಕರೆದು, ಅನುಚಿತವಾಗಿ ನಡೆದುಕೊಂಡಿದ್ದಾನೆ, ತನ್ನ ಜೊತೆ ಬಾ ಎಂದು ಕೈ ಹಿಡಿದು … [Read more...] about ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ

ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ

May 23, 2017 by Sachin Hegde Leave a Comment

ಭಟ್ಕಳ:ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸರಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರ ಮೇಲೆ ಮುರ್ಡೇಶ್ವರ ಠಾಣೆಯಲ್ಲಿ ಸಹಾಯಕ ಆಯುಕ್ತ ಎಂ. ಎನ್. ಮಂಜುನಾಥ ಅವರು ದೂರು ದಾಖಲಿಸಿದ್ದು ಓರ್ವನನ್ನು ಬಂಧಿಸಿದ್ದು ಇನ್ನೋರ್ವನ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದಾರೆ. ಬಂಧಿತನನ್ನು ಈಶ್ವರ ರಾಮಸ್ವಾಮಿ ಎಂದು ಗುರುತಿಸಲಾಗಿದೆ. ಸಹಾಯಕ ಆಯುಕ್ತರಾದ ಎಂ. ಎನ್. ಮಂಜುನಾಥ ಅವರು ಜಿಲ್ಲಾಧಿಕಾರಿಗಳ ಮೌಖಿಕ … [Read more...] about ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar