ಹಳಿಯಾಳ:- ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಪಟ್ಟಣದ ಅನ್ನಪೂರ್ಣ ಹೊಟೆಲ್ ಸಮೀಪ ಪಟ್ಟದಿಂದ ಹಾಯ್ದು ಹೊಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟ್ರ್ನಿಂದ ಲೋಡ್ ಕಬ್ಬು ರಸ್ತೆಯಲ್ಲಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾದ ವಿದ್ಯಮಾನ ಭಾನುವಾರ ನಡೆಯಿತು. ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಬಿದ್ದಿದ್ದು ಅದೃಷ್ಠವಶಾತ್ ಅಕ್ಕಪಕ್ಕದಲ್ಲಿ ಯಾವುದೇ ವಾಹನ ಇಲ್ಲದಿರುವುದು ಹಾಗೂ ರಸ್ತೆಯಲ್ಲಿ ಕಬ್ಬಿನ ಲೋಡ್ ಬಿದ್ದಿರುವುದು ಯಾವುದೇ ಹಾನಿ … [Read more...] about ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ
ನಿಂದ
ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ
ಹೊನ್ನಾವರ .ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ ಹೊನ್ನಾವರದಿಂದ ದಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ರವಾನಿಸಲಾಯಿತು. ಕಳೆದ 8-10 ದಿನಗಳಿಂದ ಹೊನ್ನಾವರದಿಂದ ಕಾಸರಕೋಡಿನವರೆಗೆ ತಿಂಡಿ ಹಾಗೂ ಆಶ್ರಯಕ್ಕಾಗಿ ಹುಚ್ಚಾಪಟ್ಟೆ ತಿರುಗಾಡುತ್ತಿದ್ದ ಇವರನ್ನು ಸಂಘದ ಅಧ್ಯಕ್ಷರಾದ ಜೆ.ಜೆ.ಡಿಸೋಜಾ ಹಾಗೂ ಸದಸ್ಯರಾದ ಎಸ್.ಜೆ.ಕೈರನ್ನ ಹಾಗೂ ಮಹೇಶ ಕಲ್ಯಾಣಪುರ … [Read more...] about ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ
ಲಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ
ಹೊನ್ನಾವರ ಪ್ರಭಾತನಗರದಲ್ಲಿರುವ ಲಯನ್ಸ್ ಕಲ್ಬ್ ಸಭಾಭವನದಲ್ಲಿ ಶ್ರೀ ಕೃಷ್ಣಾಷ್ಟಮಿ ಹಬ್ಬದ ನಿಮಿತ್ತ ಮುದ್ದು ಕೃಷ್ಣ/ರಾಧೆ ವೇಷ ಸ್ಪರ್ಧೆ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.ಲಯನ್ಸ ಕ್ಲಬ್ ಅಧ್ಯಕ್ಷ ರಾಜೇಶ ಸಾಳೇಹಿತ್ತಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಮಾತನಾಡಿ“ಶಿಷ್ಟರಕ್ಷಕ, ದುಷ್ಟಶಿಕ್ಷಕ ಶ್ರೀ ಕೃಷ್ಣನ ರಾಜನೀತಿಯಾಗಿದ್ದು, ಆದರ್ಶಮಯವಾಗಿರುತ್ತದೆ. ಭಗವದ್ಗೀತೆ ಭೋದಿಸಿ ಧರ್ಮದ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ … [Read more...] about ಲಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ