ಹೊನ್ನಾವರ .ವಿಶ್ವ ಸೇವಾ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಸರಕಾರಿ ಆಸ್ಪತ್ರೆಯ ಎಲ್ಲ ಒಳರೋಗಿಗಳಿಗೆ ಹಣ್ಣು-ಹಂಪಲು ಹಂಚಲಾಯಿತು ಹಾಗೂ ಶೀಘ್ರ ಗುಣಮುಖರಾಗಲೆಂದು ಹಾರೈಸಲಾಯಿತು . ಕಾರ್ಯಕ್ರಮದಲ್ಲಿ ಲಾಯನ್ಸ್ ಅಧ್ಯಕ್ಷರಾದ ಡಿ.ಡಿ.ಮಡಿವಾಳ, ಕಾರ್ಯದರ್ಶಿ ಲಾ.ಪ್ರದೀಪ ಶೆಟ್ಟಿ, ಖಜಾಂಚಿ ಲಾ.ಎಂ.ವಿ. ನಾಯ್ಕ, ರೀಸನ್ ಚೇರ್ಪರ್ಸನ್ ಲಾ.ಜಿ.ವಿ.ಬಿಂದಗಿ, ಲಾ.ಜೆ.ಎಮ್. ನಾಯ್ಕ, ಲಾ.ಎಸ್.ಜೆ. ಕೈರನ್, ಲಾ.ಎನ್.ಜಿ. ಭಟ್, ಲಾ.ಆರ್.ಡಿ. ನಾಯ್ಕ, ಲಾ.ಎಸ್.ಟಿ. … [Read more...] about ಲಾಯನ್ಸ್ ಕ್ಲಬ್ನಿಂದ ವಿಶ್ವ ಸೇವಾ ದಿನಾಚರಣೆ
ನಿಂದ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ – ಮುದ್ದು ರಾಧೆ ಸ್ಪರ್ಧೆ
ಹೊನ್ನಾವರ;ಪ್ರಭಾತನಗರದ ಪಾರೆಸ್ಟ್ ಕಾಲೊನಿಯಲ್ಲಿರುವ ಲಾಯನ್ಸ್ ವಿದ್ಯಾಭವನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮುದ್ದು ಕೃಷ್ಣ - ಮುದ್ದು ರಾಧೆ ಸ್ಪರ್ಧೆಯನ್ನು ಲಾಯನ್ಸ್ ಕ್ಲಬ್ ಅಧ್ಯಕ್ಷ ಲಾಯನ್ ದೇವಿದಾಸ ಮಡಿವಾಳ ಉದ್ಘಾಟಿಸಿದರು. ಡಿಸ್ಟ್ರಿಕ್ಟ್ ಚೆರಪರ್ಸನ್ ಲಾಯನ್ ಎನ್.ಜಿ. ಭಟ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸ್ಪರ್ಧೆಯಲ್ಲಿ 1 ರಿಂದ 4 ವರ್ಷದ ಮಕ್ಕಳಿಗೆ ಹಾಗೂ 5 ರಿಂದ 8 ವರ್ಷದ ಮಕ್ಕಳಿಗೆ ಪ್ರತ್ಯೇಕವಾಗಿ ಮುದ್ದು ಕೃಷ್ಣ - ಮುದ್ದು ರಾಧೆಯ 4 … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ – ಮುದ್ದು ರಾಧೆ ಸ್ಪರ್ಧೆ
ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ
ಕಾರವಾರ: ಸದಾಶಿವಗಡದ ಆಯಾನ್ ರೆಸಿಡೆನ್ಸಿ ಅಪಾರ್ಟ್ಮೆಂಟ್ ಹಾಲ್ನಲ್ಲಿ ಅ.5 ರಂದು ಉಚಿತ ಹೃದಯ, ನರರೋಗ, ಎಲುಬು ಹಾಗೂ ಕ್ಯಾನ್ಸರ್ ರೋಗಗಳ ಉಚಿತ ತಪಾಸಣೆ ನಡೆಯಲಿದೆ. ಕಾರವಾರ ಲಾಯನ್ಸ್ ಕ್ಲಬ್, ಕಲ್ಲೂರು ಎಜ್ಯೂಕೇಶನ್ ಟ್ರಸ್ಟ್ ಹಾಗೂ ಮಂಗಳೂರು ಕೆ.ಎಸ್. ಹೆಗಡೆ ಚೆರಿಟೆಬಲ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಗುರುವಾರ ಈ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಲಾಯನ್ಸ್ ಕ್ಲಬ್ ಅಧ್ಯಕ್ಷ ಮಹಮದ್ ಅಲ್ತಾಫ್ ಶೇಖ್, ಬಡಜನರಿಗೆ … [Read more...] about ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ
ಹೊನ್ನಾವರ ಜೀವನಧಾರಾ ಟ್ರಸ್ಟ್ನಿಂದ ಮಾನಸಿಕ ರೋಗಿಗೆ ಪುನರ್ವಸತಿ
ಹೊನ್ನಾವರ;ಕೆಲವೇ ದಿನಗಳ ಹಿಂದೆ ನೊಂದಣಿಯಾದ ಜೀವನಧಾರಾ ಟ್ರಸ್ಟ್ (ರಿ.) ರಸ್ತೆಯಲ್ಲಿ ಮಾನಸಿಕ ರೋಗಿಯಾಗಿ ಅಲೆಯುತ್ತಿದ್ದ ಬಿಹಾರಿನ ಮೂಲದ ಮಹಿಳೆಯನ್ನು ಪೋಲೀಸರ ಹಾಗೂ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯರ ಸಹಕಾರದಿಂದ ಉಡುಪಿಯ ಕಟಪಾಡಿಯಲ್ಲಿರುವ ಮಾನಸಿಕ ರೋಗಿಗಳ ಶುಶ್ರೂಷೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಹೊನ್ನಾವರದ ಜೀವನಧಾರಾ ಟ್ರಸ್ಟಿನ ಅಧ್ಯಕ್ಷÀ ರೊ|| ಜಾಕಿ ಡಿಸೋಜಾ ರವರು ಇತರ ಎಲ್ಲ ಟ್ರಸ್ಟಿಗಳ ಸಹಕಾರದೊಂದಿಗೆ ಸೇರಿಸಿದ್ದಾರೆ.ಅನಾಥರಾಗಿ ಮಾನಸಿಕ … [Read more...] about ಹೊನ್ನಾವರ ಜೀವನಧಾರಾ ಟ್ರಸ್ಟ್ನಿಂದ ಮಾನಸಿಕ ರೋಗಿಗೆ ಪುನರ್ವಸತಿ