ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ನಿಟ್ಟಿನಲ್ಲಿ
ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ಹೊನ್ನಾವರ :ಮಲಬಾರಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ ‘ಆದರ್ಶ’ಸ್ವ ಸಹಾಯ ಸಂಘ ಮಲಬಾರಕೇರಿ,ಕಾಸರಕೋಡ ಇವರು ಯುರೇಕಾ ಪೋರ್ಬ್ಸ ಕಂಪನಿಯು ಅಕ್ವಾಗಾರ್ಡನ್ನು ದೇಣಿಗೆಯಾಗಿ ನೀಡಿದರುÀ. ಅಂಗನವಾಡಿಗೆ ಸೀಲಿಂಗ್ ಪ್ಯಾನ್ ನೀಡಿದರು. .ಸಭೆಯಲ್ಲಿ ಆದರ್ಶ ಸ್ವ ಸಹಾಯ ಸಂಘದ ಅಧ್ಯಕ್ಷ ಕೆ.ರಾಮಚಂದ್ರನ್,ಕಾರ್ಯದಶಿಗಳಾದ ಮಹಮದ್ ರಫೀಕ್, ನಾರಾಯಣ ಭಟ್ಟ, ರಾಜೇಶ ಗೌಡ, ಸದಸ್ಯರು ಉಪಸ್ಥಿತರಿದ್ದರು. ಸಂಘದ … [Read more...] about ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ